ಭಾರಿ ನಿರಿಕ್ಷೇಯಲ್ಲಿದ್ದ ಬಿಜೆಪಿಯ ಎರಡನೇ ಪಟ್ಟಿ ರಿಲೀಸ್ ಆಗಿದೆ , ಪುತ್ತೂರಿಗೆ ಸದಾನಂದ ಗೌಡ ಆಪ್ತ ಸಂಜೀವ ಮಠಂದೂರು, ಮೂಡಬಿದಿರೆಗೆ ಉಮನಾಥ್ ಕೋಟ್ಯಾನ್,ಬೈಂದೂರು ಸುಕುಮಾರ್ ಶೆಟ್ಟಿ,ಬಂಟ್ವಾಳ ಯು. ರಾಜೇಶ್ ನಾಯ್ಕ್, ಸೇರಿದಂತೆ ಒಟ್ಟು 82 ಕ್ಷೇತ್ರದ ಎರಡನೇ ಪಟ್ಟಿ ಬಿಡುಗಡೆಯಾಗಿದೆ. ಆದರೇ ಭಾರಿ ಕುತೂಹಲ ಕೆರಳಿಸಿದ್ದ ಕಾಪು ಮತ್ತು ಉಡುಪಿಯ ಅಭ್ಯರ್ಥಿಗಳ ಪಟ್ಟಿ ಮಾತ್ರ ಗಟ್ಟಿಯಾಗಿ ಗುಟ್ಟಾಗಿಯೇ ಉಳಿದಿದೆ.
ಉಡುಪಿಯಲ್ಲಿ ರಘುಪತಿ ಭಟ್, ಬೈಕಾಡಿ ಸುಪ್ರಾಸದ್ ಶೆಟ್ಟಿ, ಉದಯ್ ಕುಮಾರ್ ಶೆಟ್ಟಿ, ನಯನ ಗಣೇಶ್,ರೇಸಿನಲ್ಲಿದ್ದರೆ , ಕಾಪುವಿನಲ್ಲಿ ಗುರ್ಮೆ ಸುರೇಶ್ ಶೆಟ್ಟಿ, ಲಾಲಜಿ ಆರ್ ಮೆಂಡನ್, ಯಶ್ಪಾಲ್ ಸುವರ್ಣ, ಗೀತಾಂಜಲಿ ಸುವರ್ಣ ಟಿಕೆಟ್ ರೇಸಿನಲ್ಲಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…