ಕಡೆಯ ನಾಲ್ಕು ತಂಡಗಳ ಪ್ರದರ್ಶನ ಬಾಕಿ :ಕಾಪು ಪಿಲಿಪರ್ಬದ 2024 ಕಿರಿಟ ಯಾರಿಗೆ….??
ಕುತೂಹಲ ಮೂಡಿಸಿದ “ಕಾಪು ಪಿಲಿ ಪರ್ಬ ಸೀಸನ್ _2 “
ಪ್ರೇಕ್ಷಕರಿಂದ ತುಂಬಿ ತುಳುಕಿದ ಕಾರ್ಯಕ್ರಮದ ಮೈದಾನ
ಕಾಪು: ಇತಿಹಾಸ ನಿರ್ಮಿಸಲು ಹೊರಟಿರುವ ರಕ್ಷಣಾಪುರ ಜವರನೆರ್ನ ಕೂಟದ ಸಾರಥ್ಯದ ಹುಲಿ ವೇಷ ಕುಣಿತ ಸ್ಪರ್ಧೆಯಲ್ಲಿ ಕಡೆಯ ನಾಲ್ಕು ತಂಡಗಳ ಪ್ರದರ್ಶನ ಬಾಕಿ ಉಳಿದಿದ್ದು ಬರೊಬ್ಬರಿ ಒಂದು ಲಕ್ಷ ಸಮೇತವಾದ ಬಹುಮಾನ ಯಾರ ಪಾಲಿಗೆಂಬ ಕುತೂಹಲ ಪ್ರೇಕ್ಷಕರಲ್ಲಿ ಹೆಚ್ಚು ಮಾಡುತ್ತಿದೆ.
ಕಾಪು ಬಂಟರ ಸಂಘದ ಆವರಣದಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ಮೈದಾನ ತುಂಬಿ ತುಳುಕುತಿದ್ದು ,ಅವಿಭಜಿತ ಜಿಲ್ಲೆಯ ಉದ್ಯಮಿಗಳು,ರಾಜಕಾರಣಿಗಳು, ಸಿನಿಮಾ ನಟನಟಿಯರು ಸೇರಿದಂತೆ ಗಣ್ಯರ ದಂಡು ಕಾಪುವಿನ ಪಿಲಿ ಪರ್ಬದಲ್ಲಿ ಭಾಗವಹಿಸಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…