Featured

ಕಣಿವೆ ರಾಜ್ಯದಲ್ಲಿ ಓರ್ವ ಉಗ್ರನ ಸೆದೆಬಡಿದ ಭಾರತೀಯ ಸೇನೆ – Vishwanews24

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ , ಉಗ್ರರು ಮತ್ತು ಸೇನೆಯ ನಡುವೆ ಎನ್ಕೌಂಟರ್ ಆರಂಭವಾಗಿದೆ. ಈ ವೇಳೆ ಓರ್ವ ಉಗ್ರನನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ.
ಕಾಶ್ಮೀರದ ಸೋಪೋರ್ ನ ವಾರ್ಪೋರಾ ಪ್ರಾಂತ್ಯದಲ್ಲಿ ಈ ಎನ್ಕೌಂಟರ್ ನಲ್ಲಿ ನವಡೆಯುತ್ತಿದ್ದು, ಮೂವರು ಶಸ್ತ್ರಸಜ್ಜಿತ ಉಗ್ರರರನ್ನು ಸುತ್ತುವರೆದಿರುವ ಸೇನೆ ಕಾರ್ಯಾಚರಣೆ ನಡೆಸುತ್ತಿದೆ.
ವಾರ್ಪೋರಾದ ಕಟ್ಟಡವೊಂದರಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿ ಪಡೆದ ಸೇನೆ ಕೂಡಲೇ ಕಾರ್ಯಾಚರಣೆ ನಡೆಸಿತು. ಈ ವೇಳೆ ಉಗ್ರರು ಮತ್ತು ಸೈನಿಕರ ನಡುವೆ ತೀವ್ರ ಗುಂಡಿನ ಚಕಮಕಿ ನಡೆಯುತ್ತಿದ್ದು, ಸೈನಿಕರ ಗುಂಡಿಗೆ ಓರ್ವ ಉಗ್ರಗಾಮಿ ಹತನಾಗಿದ್ದಾನೆ. ಅಂತೆಯೇ ಘಟನಾ ಪ್ರದೇಶದಲ್ಲಿ ಮತ್ತೆ ಇಬ್ಬರು ಉಗ್ರರು ಅಡಗಿ ಕುಳಿತ್ತಿದ್ದು, ಇವರನ್ನು ಮಟ್ಟಹಾಕಲು ಸೇನೆ ಕಾರ್ಯಾಚರಣೆ ಮುಂದುವರೆಸಿದೆ.
ಪುಲ್ವಾಮ ಉಗ್ರ ದಾಳಿ ಹಿನ್ನಲೆಯಲ್ಲಿ ಕಾಶ್ಮೀರದಾದ್ಯಂತ 144 ಸೆಕ್ಷನ್ (ನಿಷೇಧಾಜ್ಞೆ) ಜಾರಿ ಗೊಳಿಸಲಾಗಿದ್ದು. ಇದರ ನಡುವೆಯೇ ಉಗ್ರರು ರಹಸ್ಯವಾಗಿ ಕುಕೃತ್ಯವೆಸಗಲು ಷಡ್ಯಂತ್ರ ರೂಪಿಸುತ್ತಿದ್ದಾರೆ..
Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

10 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

10 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

11 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

11 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

14 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

14 hours ago