Featured

ಕತಾರ್‌ನಲ್ಲಿ ಭಾರತೀಯ ಮೂಲದ ಇಬ್ಬರು ಮಕ್ಕಳು ಸೇರಿ ಮೂವರು ಸಮುದ್ರ ಪಾಲು – Vishwanews24

ಕತಾರ್‌ನಲ್ಲಿ ಭಾರತೀಯ ಮೂಲದ ಇಬ್ಬರು ಮಕ್ಕಳು ಸೇರಿ ಮೂವರು ಸಮುದ್ರ ಪಾಲು – Vishwanews24

ದೋಹಾ : ಕತಾರ್‌ ನ ಮರೂನಾ ಬೀಚ್ ನಲ್ಲಿ ವಾರಾಂತ್ಯದ ವಿಹಾರಕ್ಕಾಗಿ ತೆರಳಿದ ಭಾರತೀಯ ಮೂಲದ ಮೂವರು ಸಮುದ್ರಪಾಲಾದ ದುರ್ಘಟನೆ ಶುಕ್ರವಾರ ನಡೆದಿದೆ.

ನೀರುಪಾಲಾದವರು ತಮಿಳುನಾಡು ಮೂಲದ ಬಾಲಾಜಿ ಬಲಗೂರು (38),ಪುತ್ರ ರಕ್ಷಣ್ (10),ನೆರೆಮನೆಯ ವರ್ಷಿಣಿ ವೈದ್ಯನಾಥನ್ (12) ಎಂದು ತಿಳಿದುಬಂದಿದೆ.

ಎರಡು ಕುಟುಂಬಗಳು ಒಟ್ಟಾಗಿ ಬೀಚ್ ಗೆ ವಿಹಾರಕ್ಕೆಂದು ತೆರಳಿದ ವೇಳೆ ಭಾರಿ ಅಲೆ ಅಪ್ಪಳಿಸಿ ಮೂವರು ನೀರುಪಾಲಾಗಿದ್ದಾರೆ ಎಂದು ಬಾಲಾಜಿ ಅವರ ಸಂಬಂಧಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಬಾಲಾಜಿ ಅವರು ಕುಂಭಕೋಣಂ ಜಿಲ್ಲೆಯವರಾಗಿದ್ದು, ಕೆಇಒ ಇಂಟರ್ನ್ಯಾಷನಲ್ ಕನ್ಸಲ್ಟೆಂಟ್ಸ್ ನಲ್ಲಿ ಹಿರಿಯ ಎಲೆಕ್ಟ್ರಿಕಲ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ವರ್ಷಿಣಿ ಅವರ ಕುಟುಂಬ ಚೆನ್ನೈ ಮೂಲದ್ದು ಎಂದು ತಿಳಿದು ಬಂದಿದೆ.

ಮೂವರ ಮೃತ ದೇಹಗಳನ್ನು ತರುವ ವ್ಯವಸ್ಥೆ ಮಾಡಲಾಗಿದ್ದು, ತಮಿಳುನಾಡಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಶಾಸಕ ಗೂಳಿಹಟ್ಟಿ ಶೇಖರ್ ತಾಯಿ ಸೇರಿ 8 ಜನರು ಕ್ರೈಸ್ತ ಧರ್ಮದಿಂದ ಸ್ವಧರ್ಮಕ್ಕೆ ವಾಪಸ್.. Vishwanews24

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

19 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

21 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

22 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

22 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

22 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

22 hours ago