Featured

ಕತಾರ್‌ನಲ್ಲಿ ಸೈಮಾ ಪ್ರಶಸ್ತಿ: ಕೆಜಿಎಫ್ ಚಿತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ಗೆದ್ದುಕೊಂಡ ರಾಕಿಂಗ್ ಯಶ್ -Vishwanews24

ಕತಾರ್: ಕತಾರ್ ನ ರಾಜಧಾನಿ ದೋಹಾದಲ್ಲಿ ದಕ್ಷಿಣ ಭಾರತದ 8ನೇ ಅಂತರಾಷ್ಟ್ರೀಯ ವರ್ಣರಂಜಿತ ಸಮಾರಂಭ ನಡೆದಿದ್ದು 2019ರ ಸೈಮಾ ಪ್ರಶಸ್ತಿ ಘೋಷಣೆಯಾಗಿದೆ.

ಕೆಜಿಎಫ್ ಚಿತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ಗೆದ್ದುಕೊಂಡ ಯಶ್, ಕನ್ನಡ ಚಿತ್ರವೊಂದು ದೇಶದಾದ್ಯಂತ ಸುದ್ದಿ ಮಾಡಿದ್ದಕ್ಕೆ ಸಂಭ್ರಮಿಸಿದರು. ಕೆಜಿಎಫ್ ಚಿತ್ರಕ್ಕೆ ಅತ್ಯುತ್ತಮ ಸಂಗೀತ ನಿರ್ದೇಶನ ಪ್ರಶಸ್ತಿಯನ್ನು ರವಿ ಬಸ್ರೂರ್ ಸ್ವೀಕರಿಸಿದರೆ, ಭುವನ್ ಗೌಡ ಅತ್ಯುತ್ತಮ ಛಾಯಾಗ್ರಾಹಕ ಪ್ರಶಸ್ತಿ ಗೆದ್ದರು. ಕೆಜಿಎಫ್ ಚಿತ್ರದ “ಸಲಾಂ ರಾಖಿ ಭಾಯ್” ಚಿತ್ರದ ಸಮೂಹಗೀತೆಗಾಗಿ ವಿಜಯಪ್ರಕಾಶ್ ಮತ್ತಿತರರು ಪ್ರಶಸ್ತಿ ಪಡೆದರು.

ಟಗರು ಚಿತ್ರದ ಹಿನ್ನೆಲೆ ಗಾಯನಕ್ಕಾಗಿ ಅನುರಾಧಾ ಭಟ್, ಚೊಚ್ಚಲ ಚಿತ್ರದ ನಟನೆಗಾಗಿ ಡ್ಯಾನಿಶ್ ಸೇಠ್, ಅತ್ಯುತ್ತಮ ಚೊಚ್ಚಲ ಚಿತ್ರ ನಿರ್ದೇಶನಕ್ಕಾಗಿ “ಅಯೋಗ್ಯ” ಚಿತ್ರದ ಮಹೇಶ್ ಕುಮಾರ್ ಮತ್ತು ಅಯೋಗ್ಯ ಚಿತ್ರದ ಗೀತರಚೆನಗಾಗಿ ಚೇತನ್ ಕುಮಾರ್ ಪ್ರಶಸ್ತಿ ಗೆದ್ದು ವೇದಿಕೆಯಲ್ಲಿ ಸಂಭ್ರಮಿಸಿದರು. “ಆ ಕರಾಳ ರಾತ್ರಿ” ಚಿತ್ರದ ನಟನೆಗಾಗಿ ಅನುಪಮಾ ಗೌಡ ಪ್ರಶಸ್ತಿ ಗೆದ್ದರು.

ಅತ್ಯುತ್ತಮ ಸಿನಿಮಾ ಕೆಜಿಎಫ್

ಅತ್ಯುತ್ತಮ ನಟ ಯಶ್ (ಕೆಜಿಎಫ್)

ಅತ್ಯುತ್ತಮ ನಟಿ ರಚಿತಾ ರಾಮ್ (ಅಯೋಗ್ಯ)

ಅತ್ಯುತ್ತಮ ನಿರ್ದೇಶಕ ಪ್ರಶಾಂತ್ ನೀಲ್ (ಕೆಜಿಎಫ್)

ಅತ್ಯುತ್ತಮ ಖಳ ನಟ ಧನಂಜಯ್ (ಟಗರು)

ಅತ್ಯುತ್ತಮ ನವ ನಟಿ ಅನುಪಮ ಗೌಡ (ಆ ಕರಾಳ ರಾತ್ರಿ)

ಅತ್ಯುತ್ತಮ ನವ ನಿರ್ದೇಶಕ ಮಹೇಶ್ ಕುಮಾರ್ (ಅಯೋಗ್ಯ)

ಅತ್ಯುತ್ತಮ ಗೀತರಚನೆ ಚೇತನ್ ಕುಮಾರ್ (ಏನಮ್ಮಿ ಏನಮ್ಮಿ)

ಅತ್ಯುತ್ತಮ ಪೋಷಕ ನಟ ಪ್ರಕಾಶ್ ಕೆ ತುಮಿನಾಡು (ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು)

ಅತ್ಯುತ್ತಮ ಪೋಷಕ ನಟಿ ಅರ್ಚನಾ (ಕೆಜಿಎಫ್)

ಅತ್ಯುತ್ತಮ ಗಾಯಕಿ ಅನನ್ಯ ಭಟ್ (ಹೋಲ್ಡನ್..ಹೋಲ್ಡನ್..)

ಅತ್ಯುತ್ತಮ ಛಾಯಾಗ್ರಾಹಕ ಭುವನ್ ಗೌಡ (ಕೆಜಿಎಫ್)

ಅತ್ಯುತ್ತಮ ಸಂಗೀತ ನಿರ್ದೇಶಕ ರವಿ ಬಸ್ರೂರ್ (ಕೆಜಿಎಫ್)

Vishwa News 24

Recent Posts

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

3 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

18 minutes ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

33 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

3 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

3 hours ago