Featured

ಕತಾರ್‌ನಲ್ಲಿ ಸೈಮಾ ಪ್ರಶಸ್ತಿ: ಕೆಜಿಎಫ್ ಚಿತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ಗೆದ್ದುಕೊಂಡ ರಾಕಿಂಗ್ ಯಶ್ -Vishwanews24

ಕತಾರ್: ಕತಾರ್ ನ ರಾಜಧಾನಿ ದೋಹಾದಲ್ಲಿ ದಕ್ಷಿಣ ಭಾರತದ 8ನೇ ಅಂತರಾಷ್ಟ್ರೀಯ ವರ್ಣರಂಜಿತ ಸಮಾರಂಭ ನಡೆದಿದ್ದು 2019ರ ಸೈಮಾ ಪ್ರಶಸ್ತಿ ಘೋಷಣೆಯಾಗಿದೆ.

ಕೆಜಿಎಫ್ ಚಿತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ಗೆದ್ದುಕೊಂಡ ಯಶ್, ಕನ್ನಡ ಚಿತ್ರವೊಂದು ದೇಶದಾದ್ಯಂತ ಸುದ್ದಿ ಮಾಡಿದ್ದಕ್ಕೆ ಸಂಭ್ರಮಿಸಿದರು. ಕೆಜಿಎಫ್ ಚಿತ್ರಕ್ಕೆ ಅತ್ಯುತ್ತಮ ಸಂಗೀತ ನಿರ್ದೇಶನ ಪ್ರಶಸ್ತಿಯನ್ನು ರವಿ ಬಸ್ರೂರ್ ಸ್ವೀಕರಿಸಿದರೆ, ಭುವನ್ ಗೌಡ ಅತ್ಯುತ್ತಮ ಛಾಯಾಗ್ರಾಹಕ ಪ್ರಶಸ್ತಿ ಗೆದ್ದರು. ಕೆಜಿಎಫ್ ಚಿತ್ರದ “ಸಲಾಂ ರಾಖಿ ಭಾಯ್” ಚಿತ್ರದ ಸಮೂಹಗೀತೆಗಾಗಿ ವಿಜಯಪ್ರಕಾಶ್ ಮತ್ತಿತರರು ಪ್ರಶಸ್ತಿ ಪಡೆದರು.

ಟಗರು ಚಿತ್ರದ ಹಿನ್ನೆಲೆ ಗಾಯನಕ್ಕಾಗಿ ಅನುರಾಧಾ ಭಟ್, ಚೊಚ್ಚಲ ಚಿತ್ರದ ನಟನೆಗಾಗಿ ಡ್ಯಾನಿಶ್ ಸೇಠ್, ಅತ್ಯುತ್ತಮ ಚೊಚ್ಚಲ ಚಿತ್ರ ನಿರ್ದೇಶನಕ್ಕಾಗಿ “ಅಯೋಗ್ಯ” ಚಿತ್ರದ ಮಹೇಶ್ ಕುಮಾರ್ ಮತ್ತು ಅಯೋಗ್ಯ ಚಿತ್ರದ ಗೀತರಚೆನಗಾಗಿ ಚೇತನ್ ಕುಮಾರ್ ಪ್ರಶಸ್ತಿ ಗೆದ್ದು ವೇದಿಕೆಯಲ್ಲಿ ಸಂಭ್ರಮಿಸಿದರು. “ಆ ಕರಾಳ ರಾತ್ರಿ” ಚಿತ್ರದ ನಟನೆಗಾಗಿ ಅನುಪಮಾ ಗೌಡ ಪ್ರಶಸ್ತಿ ಗೆದ್ದರು.

ಅತ್ಯುತ್ತಮ ಸಿನಿಮಾ ಕೆಜಿಎಫ್

ಅತ್ಯುತ್ತಮ ನಟ ಯಶ್ (ಕೆಜಿಎಫ್)

ಅತ್ಯುತ್ತಮ ನಟಿ ರಚಿತಾ ರಾಮ್ (ಅಯೋಗ್ಯ)

ಅತ್ಯುತ್ತಮ ನಿರ್ದೇಶಕ ಪ್ರಶಾಂತ್ ನೀಲ್ (ಕೆಜಿಎಫ್)

ಅತ್ಯುತ್ತಮ ಖಳ ನಟ ಧನಂಜಯ್ (ಟಗರು)

ಅತ್ಯುತ್ತಮ ನವ ನಟಿ ಅನುಪಮ ಗೌಡ (ಆ ಕರಾಳ ರಾತ್ರಿ)

ಅತ್ಯುತ್ತಮ ನವ ನಿರ್ದೇಶಕ ಮಹೇಶ್ ಕುಮಾರ್ (ಅಯೋಗ್ಯ)

ಅತ್ಯುತ್ತಮ ಗೀತರಚನೆ ಚೇತನ್ ಕುಮಾರ್ (ಏನಮ್ಮಿ ಏನಮ್ಮಿ)

ಅತ್ಯುತ್ತಮ ಪೋಷಕ ನಟ ಪ್ರಕಾಶ್ ಕೆ ತುಮಿನಾಡು (ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು)

ಅತ್ಯುತ್ತಮ ಪೋಷಕ ನಟಿ ಅರ್ಚನಾ (ಕೆಜಿಎಫ್)

ಅತ್ಯುತ್ತಮ ಗಾಯಕಿ ಅನನ್ಯ ಭಟ್ (ಹೋಲ್ಡನ್..ಹೋಲ್ಡನ್..)

ಅತ್ಯುತ್ತಮ ಛಾಯಾಗ್ರಾಹಕ ಭುವನ್ ಗೌಡ (ಕೆಜಿಎಫ್)

ಅತ್ಯುತ್ತಮ ಸಂಗೀತ ನಿರ್ದೇಶಕ ರವಿ ಬಸ್ರೂರ್ (ಕೆಜಿಎಫ್)

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

8 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

8 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

8 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

9 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

9 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

10 hours ago