Featured

ಕತಾರ್: ಭಾರತ ಮೂಲದ ಆಡಳಿತ ಸಮಿತಿಯ ಚುನಾವಣೆ ; ಬೈಂದೂರು ಮೂಲದ ಸುಬ್ರಮಣ್ಯ ಹೆಬ್ಬಾಗಿಲು ಆಯ್ಕೆ -Vishwanews24

ಕತಾರ್: ಭಾರತ ಮೂಲದ ಆಡಳಿತ ಸಮಿತಿಯ ಚುನಾವಣೆ ; ಬೈಂದೂರು ಮೂಲದ ಸುಬ್ರಮಣ್ಯ ಹೆಬ್ಬಾಗಿಲು ಆಯ್ಕೆ -Vishwanews24

ಕತಾರ್: ಕತಾರಿನಲ್ಲಿರುವ ಭಾರತ ಮೂಲದ ಆಡಳಿತ ಸಮಿತಿಯ ಚುಣಾವಣೆಯಲ್ಲಿ ಸುಬ್ರಮಣ್ಯ ಹೆಬ್ಬಾಗಿಲು ಅವರು ಅತಿ ಹೆಚ್ಚು ಮತಗಳನ್ನು ಪಡೆದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಭಾರತೀಯ ಸಾಂಸ್ಕೃತಿಕ ಕೇಂದ್ರದ ಮುಂದಿನ 2 ವರ್ಷಗಳ ಆಡಳಿತ ಸಮಿತಿಗೆ ಸುಬ್ರಮಣ್ಯ ಅವರು ಆಯ್ಕೆಯಾಗಿದ್ದಾರೆ. ಕರ್ನಾಟಕದಲ್ಲಿನ ಬೈಂದೂರು ಮೂಲದ ಸುಬ್ರಮಣ್ಯ, ಕಳೆದ ಒಂದು ದಶಕದಿಂದ ಕತಾರಿನಲ್ಲಿ ನೆಲೆಸಿರುವ ಭಾರತೀಯರಿಗೆ ಅವಿರತ ಸೇವೆ ಸಲ್ಲಿರುತ್ತಿದ್ದಾರೆ.

‘ಡಿಜಿಪೋಲ್’ ಎಂಬ ತಂತ್ರಾಂಶವನ್ನು (ಮೊಬೈಲ್ ಎಪ್) ಪ್ರತ್ಯೇಕವಾಗಿ ಈ ಚುಣಾವಣೆಗೆಂದೆ ಮಾಡಲಾಗಿತ್ತು ಹಾಗು ಪ್ರತಿಯೋರ್ವ ಸದಸ್ಯರ ಜಂಗಮವಾಣಿಗಳಲ್ಲಿ ಅಳವಡಿಸಿ ಅಧಿಕೃತವಾಗಿ ಜಾರಿಗೆ ತರಲಾಗಿತ್ತು. ಸುಮಾರು 90 ಪ್ರತಿಶತ ಸದಸ್ಯರು ಮತ ಚಲಾಯಿಸಿದರು.

ಸುಬ್ರಮಣ್ಯ ಈ ಹಿಂದೆ ಭಾರತೀಯ ಸಮುದಾಯ ಹಿತೈಷಿ ವೇದಿಕೆ (ಐ.ಸಿ.ಬಿ.ಎಫ್) ಯ ಆಡಳಿತ ಸಮಿತಿಯ ಜಂಟಿ ಕಾರ್ಯದರ್ಶಿಯಾಗಿ ಮತ್ತು ಅದಕ್ಕೂ ಪೂರ್ವದಲ್ಲಿ ಕರ್ನಾಟಕ ಸಂಘ ಕತಾರಿನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ..

http://ಕೊರೋನಾ ಲಸಿಕೆ ಹಂಚಿಕೆ ವಿತರಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲೇ ಪ್ರಥಮ -Vishwanews24

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

5 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago