ಕತಾರ್: ಕತಾರಿನಲ್ಲಿರುವ ಭಾರತ ಮೂಲದ ಆಡಳಿತ ಸಮಿತಿಯ ಚುಣಾವಣೆಯಲ್ಲಿ ಸುಬ್ರಮಣ್ಯ ಹೆಬ್ಬಾಗಿಲು ಅವರು ಅತಿ ಹೆಚ್ಚು ಮತಗಳನ್ನು ಪಡೆದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಭಾರತೀಯ ಸಾಂಸ್ಕೃತಿಕ ಕೇಂದ್ರದ ಮುಂದಿನ 2 ವರ್ಷಗಳ ಆಡಳಿತ ಸಮಿತಿಗೆ ಸುಬ್ರಮಣ್ಯ ಅವರು ಆಯ್ಕೆಯಾಗಿದ್ದಾರೆ. ಕರ್ನಾಟಕದಲ್ಲಿನ ಬೈಂದೂರು ಮೂಲದ ಸುಬ್ರಮಣ್ಯ, ಕಳೆದ ಒಂದು ದಶಕದಿಂದ ಕತಾರಿನಲ್ಲಿ ನೆಲೆಸಿರುವ ಭಾರತೀಯರಿಗೆ ಅವಿರತ ಸೇವೆ ಸಲ್ಲಿರುತ್ತಿದ್ದಾರೆ.
‘ಡಿಜಿಪೋಲ್’ ಎಂಬ ತಂತ್ರಾಂಶವನ್ನು (ಮೊಬೈಲ್ ಎಪ್) ಪ್ರತ್ಯೇಕವಾಗಿ ಈ ಚುಣಾವಣೆಗೆಂದೆ ಮಾಡಲಾಗಿತ್ತು ಹಾಗು ಪ್ರತಿಯೋರ್ವ ಸದಸ್ಯರ ಜಂಗಮವಾಣಿಗಳಲ್ಲಿ ಅಳವಡಿಸಿ ಅಧಿಕೃತವಾಗಿ ಜಾರಿಗೆ ತರಲಾಗಿತ್ತು. ಸುಮಾರು 90 ಪ್ರತಿಶತ ಸದಸ್ಯರು ಮತ ಚಲಾಯಿಸಿದರು.
ಸುಬ್ರಮಣ್ಯ ಈ ಹಿಂದೆ ಭಾರತೀಯ ಸಮುದಾಯ ಹಿತೈಷಿ ವೇದಿಕೆ (ಐ.ಸಿ.ಬಿ.ಎಫ್) ಯ ಆಡಳಿತ ಸಮಿತಿಯ ಜಂಟಿ ಕಾರ್ಯದರ್ಶಿಯಾಗಿ ಮತ್ತು ಅದಕ್ಕೂ ಪೂರ್ವದಲ್ಲಿ ಕರ್ನಾಟಕ ಸಂಘ ಕತಾರಿನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ..
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…