ಕತಾರ್: ಕತಾರಿನಲ್ಲಿರುವ ಭಾರತ ಮೂಲದ ಆಡಳಿತ ಸಮಿತಿಯ ಚುಣಾವಣೆಯಲ್ಲಿ ಸುಬ್ರಮಣ್ಯ ಹೆಬ್ಬಾಗಿಲು ಅವರು ಅತಿ ಹೆಚ್ಚು ಮತಗಳನ್ನು ಪಡೆದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಭಾರತೀಯ ಸಾಂಸ್ಕೃತಿಕ ಕೇಂದ್ರದ ಮುಂದಿನ 2 ವರ್ಷಗಳ ಆಡಳಿತ ಸಮಿತಿಗೆ ಸುಬ್ರಮಣ್ಯ ಅವರು ಆಯ್ಕೆಯಾಗಿದ್ದಾರೆ. ಕರ್ನಾಟಕದಲ್ಲಿನ ಬೈಂದೂರು ಮೂಲದ ಸುಬ್ರಮಣ್ಯ, ಕಳೆದ ಒಂದು ದಶಕದಿಂದ ಕತಾರಿನಲ್ಲಿ ನೆಲೆಸಿರುವ ಭಾರತೀಯರಿಗೆ ಅವಿರತ ಸೇವೆ ಸಲ್ಲಿರುತ್ತಿದ್ದಾರೆ.
‘ಡಿಜಿಪೋಲ್’ ಎಂಬ ತಂತ್ರಾಂಶವನ್ನು (ಮೊಬೈಲ್ ಎಪ್) ಪ್ರತ್ಯೇಕವಾಗಿ ಈ ಚುಣಾವಣೆಗೆಂದೆ ಮಾಡಲಾಗಿತ್ತು ಹಾಗು ಪ್ರತಿಯೋರ್ವ ಸದಸ್ಯರ ಜಂಗಮವಾಣಿಗಳಲ್ಲಿ ಅಳವಡಿಸಿ ಅಧಿಕೃತವಾಗಿ ಜಾರಿಗೆ ತರಲಾಗಿತ್ತು. ಸುಮಾರು 90 ಪ್ರತಿಶತ ಸದಸ್ಯರು ಮತ ಚಲಾಯಿಸಿದರು.
ಸುಬ್ರಮಣ್ಯ ಈ ಹಿಂದೆ ಭಾರತೀಯ ಸಮುದಾಯ ಹಿತೈಷಿ ವೇದಿಕೆ (ಐ.ಸಿ.ಬಿ.ಎಫ್) ಯ ಆಡಳಿತ ಸಮಿತಿಯ ಜಂಟಿ ಕಾರ್ಯದರ್ಶಿಯಾಗಿ ಮತ್ತು ಅದಕ್ಕೂ ಪೂರ್ವದಲ್ಲಿ ಕರ್ನಾಟಕ ಸಂಘ ಕತಾರಿನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ..
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…