Featured

ಕದನ ವಿರಾಮ ಉಲ್ಲಂಘನೆಗೆ ಯಾವ ರೀತಿ ಉತ್ತರ ನೀಡಬೇಕೆಂಬುದು ನಮಗೆ ಗೊತ್ತಿದೆ : ಪಾಕ್ ಗೆ ಬಿಪಿನ್ ರಾವತ್ ಎಚ್ಚರಿಕೆ -Vishwanews24

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬಾಲಕೋಟ್’ನಲ್ಲಿ ಮತ್ತೆ ಭಯೋತ್ಪಾದಕರು ಸಕ್ರಿಯರಾಗಿದ್ದು, ಮತ್ತೊಂದು ವಾಯುದಾಳಿಯಲ್ಲ ಅದಕ್ಕೂ ಮೀರಿದ ಕ್ರಮಕೈಗೊಳ್ಳುತ್ತೇವೆಂದು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಸೋಮವಾರ ಎಚ್ಚರಿಸಿದ್ದಾರೆ.

ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗಿಯಾದ ಬಳಿಕ ಪ್ರತಿಕ್ರಿಯೆ ನೀಡಿರುವ ಅವರು, ಭಾರತದ ಗಡಿಗಳಲ್ಲಿ 500ಕ್ಕೂ ಹೆಚ್ಚು ಉಗ್ರರು ಗಡಿ ದಾಟಲು ಸಿದ್ಧರಾಗಿ ನಿಂತಿದ್ದಾರೆ. ನಮ್ಮ ಗಡಿ ದಾಟುವ ಸಲುವಾಗಿ ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ. ಇಂತಹ ಕದನ ವಿರಾಮ ಉಲ್ಲಂಘನೆಗೆ ಯಾವ ರೀತಿ ಉತ್ತರ ನೀಡಬೇಕೆಂಬುದು ನಮಗೆ ಗೊತ್ತಿದೆ ಎಂದು ಹೇಳಿದ್ದಾರೆ.

ಪ್ರಸ್ತುತ ಈಗಾಗಲೇ ಕಾಶ್ಮೀರ ಕಣಿವೆಯಲ್ಲಿ ಅಡಗಿ ಕುಳಿತಿರುವ ಉಗ್ರರು ಹಾಗೂ ಪಾಕಿಸ್ತಾನದಲ್ಲಿರುವ ಅವರ ಮುಖ್ಯಸ್ಥರ ನಡುವೆ ಸಂವಹನ ಸ್ಥಗಿತಗೊಂಡಿದೆ. ಆದರೆ, ಜನರಿಂದ ಜನರ ನಡುವಿನ ಸಂಪರ್ಕ ಇನ್ನೂ ಉಳಿದಿದೆ. ಸೇನೆ ಎಂತಹದ್ದೇ ಪರಿಸ್ಥಿತಿ ಎದುರಾದಲೂ ಅದನ್ನು ಎದುರಿಸಲು ಸಿದ್ಧವಾಗಿದೆ. ನಮ್ಮನ್ನು ಯಾರೂ ಏನೂ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

2 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

2 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

3 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

3 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

3 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

3 hours ago