Featured

ಕನಿಷ್ಠ 1,00,000 ಜನರು ಕೈಲಾಸದಲ್ಲಿ ನೆಲೆಸಬೇಕೆಂದು ನಾನು ಯೋಜಿಸುತ್ತಿದ್ದೇನೆ ; ಸ್ವಯಂ ಘೋಷಿತ ದೇವಮಾನವ ನಿತ್ಯಾನಂದನಿಂದ ತನ್ನ ದೇಶ ಕೈಲಾಸಕ್ಕೆ ವೀಸಾ ಆಫರ್ -Vishwanews24

ಕನಿಷ್ಠ 1,00,000 ಜನರು ಕೈಲಾಸದಲ್ಲಿ ನೆಲೆಸಬೇಕೆಂದು ನಾನು ಯೋಜಿಸುತ್ತಿದ್ದೇನೆ ; ಸ್ವಯಂ ಘೋಷಿತ ದೇವಮಾನವ ನಿತ್ಯಾನಂದನಿಂದ ತನ್ನ ದೇಶ ಕೈಲಾಸಕ್ಕೆ ವೀಸಾ ಆಫರ್ -Vishwanews24

ನವದೆಹಲಿ,: ಅತ್ಯಾಚಾರ ಸೇರಿದಂತೆ ಹಲವು ಪ್ರಕರಣದ ಆರೋಪಿಯಾಗಿರುವ, ಭಾರತದಿಂದ ಪರಾರಿಯಾಗಿ ತನ್ನದೇ ಆದ ದೇಶ ಕೈಲಾಸವನ್ನು ಸ್ಥಾಪನೆ ಮಾಡಿದ್ದೇನೆ ಎಂದು ಹೇಳುತ್ತಿರುವ, ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ತನ್ನ ದೇಶ ಕೈಲಾಸಕ್ಕೆ ವೀಸಾ ಆಫರ್‌ ನೀಡಿದ್ದು ‘ಕೈಲಾಸ’ದಲ್ಲಿ 1 ಲಕ್ಷ ಜನರು ನೆಲೆಸಬೇಕೆಂದು ಬಯಸಿದ್ದಾರೆ.

“ಕನಿಷ್ಠ 1,00,000 ಜನರು ಕೈಲಾಸದಲ್ಲಿ ನೆಲೆಸಬೇಕೆಂದು ನಾನು ಯೋಜಿಸುತ್ತಿದ್ದೇನೆ” ಎಂದು ನಿತ್ಯಾನಂದ ಶುಕ್ರವಾರ ಅಂತರರಾಷ್ಟ್ರೀಯ ವಲಸಿಗರ ದಿನದಂದು ಘೋಷಿಸಿದರು.

“ಜಾಗತೀಕರಣದ ಕಾರಣದಿಂದಾಗಿ ವಲಸೆ, ಸಾರಿಗೆಯನ್ನು ಪ್ರೋತ್ಸಾಹಿಸಬೇಕು. ಆದರೆ ಮಾನವ ನಿರ್ಮಿತ ವಿಪತ್ತಿನ ಕಾರಣದಿಂದ ಈ ವಲಸೆ ಕಾರ್ಯದತ್ತ ಗಮನ ಹರಿಸಬೇಕು ಎಂದರು.

ಕೈಲಾಸದಲ್ಲಿ ರಿಸರ್ವ್ ಬ್ಯಾಂಕ್ ಅನ್ನು ಸ್ಥಾಪಿಸಿರುವ ನಿತ್ಯಾನಂದ, ಈಗ ತನ್ನ ದೇಶಕ್ಕೆ ಬರುವವರಿಗೆ ವೀಸಾ ನೀಡಲು ಪ್ರಾರಂಭಿಸಿದ್ದಾರೆ. ಇನ್ನು ಈ ಕೈಲಾಸ ಹಿಂದೂ ರಾಷ್ಟ್ರ ಆಸ್ಟ್ರೇಲಿಯಾದಲ್ಲಿ ಇದೆ ಎಂದು ಹೇಳಲಾದರೂ, ಅದು ಸರಿಯಾಗಿ ಯಾವ ಪ್ರದೇಶದಲ್ಲಿದೆ ಎಂದು ಇನ್ನೂ ಸ್ಪಷ್ಟವಾಗಿಲ್ಲ. ಈ ಹಿಂದೆ ಈಕ್ವೇಡಾರ್‌ ಎಂಬ ದ್ವೀಪವನ್ನು ತಾನು ಖರೀದಿ ಮಾಡಿ ಅಲ್ಲಿ ತನ್ನದೇ ದೇಶವನ್ನು ಸ್ಥಾಪಿಸಿದ್ದೇನೆ ಎಂದು ಹೇಳಿದ್ದ ನಿತ್ಯಾನಂದನ ಹೇಳಿಕೆಗೆ ತದ್ವಿರುದ್ಧವಾಗಿ ಅಲ್ಲಿನ ಸರ್ಕಾರವು ನಾವು ಯಾವುದೇ ದ್ವೀಪವನ್ನು ಮಾರಾಟ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿತ್ತು.

ಇನ್ನು ಈಗ ಕೈಲಾಸಕ್ಕೆ ಭೇಟಿ ನೀಡಲು ಅವಕಾಶ ನೀಡಲಾಗುವುದು ಎಂದು ಹೇಳಿರುವ ನಿತ್ಯಾನಂದ ಸಂದರ್ಶಕರಿಗೆ ತನ್ನ ದೇಶ ‘ಕೈಲಾಸ’ದಲ್ಲಿ ಮೂರು ದಿನಗಳಿಗಿಂತ ಅಧಿಕ ಕಾಲ ಉಳಿಯಲು ಅವಕಾಶವಿಲ್ಲ ಎಂದು ಹೇಳಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

6 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

6 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago