ಬೆಂಗಳೂರು : ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಗಳ ಕ್ಲರ್ಕ್ ನೇಮಕ ಪರೀಕ್ಷೆಯನ್ನು ಸದ್ಯಕ್ಕೆ ಕೈಬಿಟ್ಟಿರುವ ಕೇಂದ್ರ ಸರ್ಕಾರ ಕನ್ನಡಿಗರ ಹೋರಾಟಕ್ಕೆ ಮಣಿದಿದ್ದು, ಗ್ರಾಮೀಣ ಬ್ಯಾಂಕುಗಳಲ್ಲಿನ ಹುದ್ದೆಗಳ ನೇಮಕಕ್ಕೆ ಕೇವಲ ಇಂಗ್ಲಿಷ್ ಮತ್ತು ಹಿಂದಿಯಲ್ಲಷ್ಟೇ ಪರೀಕ್ಷೆ ಬರೆಯಲು ಅವಕಾಶ ನೀಡಿತ್ತು. ಈ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಪರೀಕ್ಷೆಗೆ ತಡೆ ನೀಡಲಾಗಿದೆ.
11 ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಕ್ಲರಿಕಲ್ ಕೇಡರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಕೇವಲ ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಮಾತ್ರ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿತ್ತು. ಆದರೆ ಕನ್ನಡ ಸೇರಿದಂತೆ ಪ್ರಾದೇಶಿಕ ಪರೀಕ್ಷೆಗಳಲ್ಲಿ ಪರೀಕ್ಷೆ ಸಂಬಂಧ ತೀರ್ಮಾನಿಸಲು ಸಮಿತಿಯೊಂದನ್ನು ರಚಿಸಲಾಗಿದ್ದು, ಈ ವರದಿ ಬಂದ ಬಳಿಕ ಶಿಫಾರಸಿನ ಮೇರೆಗೆ ಪರೀಕ್ಷೆ ನಡೆಸಲಾಗುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ರಾಜ್ಯ ಮೂಲದ ಕೆನರಾ ಬ್ಯಾಂಕ್ ನ ಒಟ್ಟು 682 ಹುದ್ದೆಗಳು ಸೇರಿದಂತೆ ಸುಮಾರು 3,300 ಕ್ಕೂ ಹೆಚ್ಚು ಹುದ್ದೆಗಳಿಗೆ ಈ ನೇಮಕ ನಡೆಯುತ್ತಿಇದ್ದು, ರಾಜ್ಯದಲ್ಲಿಯೇ 407 ಕ್ಲರ್ಕ್ ಹುದ್ದೆಗಳಿವೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…