ಬೆಂಗಳೂರು : ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಗಳ ಕ್ಲರ್ಕ್ ನೇಮಕ ಪರೀಕ್ಷೆಯನ್ನು ಸದ್ಯಕ್ಕೆ ಕೈಬಿಟ್ಟಿರುವ ಕೇಂದ್ರ ಸರ್ಕಾರ ಕನ್ನಡಿಗರ ಹೋರಾಟಕ್ಕೆ ಮಣಿದಿದ್ದು, ಗ್ರಾಮೀಣ ಬ್ಯಾಂಕುಗಳಲ್ಲಿನ ಹುದ್ದೆಗಳ ನೇಮಕಕ್ಕೆ ಕೇವಲ ಇಂಗ್ಲಿಷ್ ಮತ್ತು ಹಿಂದಿಯಲ್ಲಷ್ಟೇ ಪರೀಕ್ಷೆ ಬರೆಯಲು ಅವಕಾಶ ನೀಡಿತ್ತು. ಈ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಪರೀಕ್ಷೆಗೆ ತಡೆ ನೀಡಲಾಗಿದೆ.
11 ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಕ್ಲರಿಕಲ್ ಕೇಡರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಕೇವಲ ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಮಾತ್ರ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿತ್ತು. ಆದರೆ ಕನ್ನಡ ಸೇರಿದಂತೆ ಪ್ರಾದೇಶಿಕ ಪರೀಕ್ಷೆಗಳಲ್ಲಿ ಪರೀಕ್ಷೆ ಸಂಬಂಧ ತೀರ್ಮಾನಿಸಲು ಸಮಿತಿಯೊಂದನ್ನು ರಚಿಸಲಾಗಿದ್ದು, ಈ ವರದಿ ಬಂದ ಬಳಿಕ ಶಿಫಾರಸಿನ ಮೇರೆಗೆ ಪರೀಕ್ಷೆ ನಡೆಸಲಾಗುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ರಾಜ್ಯ ಮೂಲದ ಕೆನರಾ ಬ್ಯಾಂಕ್ ನ ಒಟ್ಟು 682 ಹುದ್ದೆಗಳು ಸೇರಿದಂತೆ ಸುಮಾರು 3,300 ಕ್ಕೂ ಹೆಚ್ಚು ಹುದ್ದೆಗಳಿಗೆ ಈ ನೇಮಕ ನಡೆಯುತ್ತಿಇದ್ದು, ರಾಜ್ಯದಲ್ಲಿಯೇ 407 ಕ್ಲರ್ಕ್ ಹುದ್ದೆಗಳಿವೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…