Featured

ಕನ್ನಡದ ಕಿರಿಕ್ ಪಾರ್ಟಿ ಈಗ ಹಿಂದಿಯಲ್ಲಿ ; ಸಾನ್ವಿಯಾಗಿ ಜಾಕ್ವೆಲಿನ್ ಫರ್ನಾಂಡಿಸ್

ಸ್ಯಾಂಡಲ್ ವುಡ್ ದಾಖಲೆಯನ್ನು ಬರೆದ ಸಿನಿಮಾ ಇದೀಗ ಹಿಂದೆಯಲ್ಲಿ ಬರಲು ಸಜ್ಜಾಗಿದೆ. ನಾಯಕನಾಗಿ ಕಾರ್ತಿಕ್ ಆರ್ಯನ್ ಮತ್ತು ನಾಯಕಿಯಾಗಿ ಜಾಕ್ವೆಲಿನ್ ಫರ್ನಾಂಡಿಸ್ ಅಭಿನಯಸಲಿದ್ದಾರೆ.

ಬೆಂಗಳೂರು, : ಡಿಸೆಂಬರ್ 30,.2016 ರಂದು ‘ಕಿರಿಕ್ ಪಾರ್ಟಿ’ ಸಿನಿಮಾ ಬಿಡುಗಡೆಯಾಗಿ ಎಲ್ಲೆಡೆ ಭರ್ಜರಿಯಾಗಿ ಪ್ರದರ್ಶನವನ್ನು ಕಾಣುವುದರೊಂದಿಗೆ, ಚಂದನವನದಲ್ಲಿ ಬಹಳಷ್ಟು ದಾಖಲೆಯನ್ನು ಬರೆಯಿತು. ಕಾಲೇಜು, ಹಾಸ್ಯ, ಪ್ರಣಯ ಹೀಗೆ ಹಲವಾರು ವಿಷಯಗಳನ್ನು ಇಟ್ಟುಕೊಂಡು ಸಿನಿಮಾ ಮಾಡಲಾಗಿತ್ತು. ಕನ್ನಡ ಚಿತ್ರರಂಗದ ಸೂಪರ್ ಹಿಟ್ ಚಿತ್ರಗಳಲ್ಲೊಂದಾಗಿ ದಾಖಲೆ ಬರೆಯಿತು. ರಕ್ಷಿತ್ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ, ಸಂಯುಕ್ತಾ ಹೆಗಡೆ ಪ್ರಮುಖ ಪಾತ್ರದಲ್ಲಿ ಅಭಿನಯಿಸಿ ಯಶಸ್ಸನ್ನು ಕಂಡಿದ್ದರು. ರಿಷಭ್ ಶೆಟ್ಟಿ ನಿರ್ದೇಶನದಲ್ಲಿ ಚಿತ್ರ ಸುಂದರವಾಗಿ ಮೂಡಿಬಂದಿರುವುದರೊಂದಿಗೆ, ಈ ಚಿತ್ರ ಹಲವಾರು ಪ್ರಶಸ್ತಿಗಳನ್ನು ಬಾಚಿಕೊಂಡಿತ್ತು.ಸಾನ್ವಿಯಾಗಿ ಜಾಕ್ವೆಲಿನ್

ಇದೀಗ ಹಿಂದೆಯಲ್ಲಿ ‘ಕಿರಿಕ್ ಪಾರ್ಟಿ’ ಸಿನಿಮಾ ಮಾಡಲು ನಿರ್ಮಾಪಕರು ಮುಂದಾಗಿದ್ದಾರೆ. ಅದರಂತೆ ರಕ್ಷಿತ್ ಪಾತ್ರಧಾರಿಯಾಗಿ ಕಾರ್ತಿಕ್ ಆರ್ಯನ್ , ರಶ್ಮಿಕಾ ಪಾತ್ರಧಾರಿಯಾಗಿ ಜಾಕ್ವೆಲಿನ್ ಫರ್ನಾಂಡಿಸ್ ಅಭಿನಯಿಸಲಿದ್ದು, ಇನ್ನೂ ಉಳಿದ ಪಾತ್ರಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದ್ದು, ಇನ್ನೂಳಿದ ಪಾತ್ರಗಳನ್ನು ಅಂತಿಮಗೊಳಿಸಬೇಕಾಗಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

2 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

2 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

2 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

3 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

3 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

3 hours ago