Featured

ಕನ್ನಡದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ ಆಸ್ಪತ್ರೆಗೆ ದಾಖಲು – Vishwanews24

ಕನ್ನಡದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ ಆಸ್ಪತ್ರೆಗೆ ದಾಖಲು

ಬೆಂಗಳೂರು: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಕನ್ನಡದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ನಿಧನ – Vishwanews24

500ಕ್ಕೂ ಹೆಚ್ಚು ಚಲನಚಿತ್ರ, ನಾಟಕ, ಧಾರವಾಹಿಗಳಲ್ಲಿ ನಟಿಸಿರುವ ಖ್ಯಾತಿ ಅವರದು. ನಾಟಕ, ಕವನ ಸಂಕಲನ, ಕಥಾ ಸಂಕಲನಗಳನ್ನೂ ಹೊರ ತಂದಿದ್ದಾರೆ.

Vishwa News 24

Recent Posts

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

2 minutes ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

10 minutes ago

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

44 minutes ago

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ – vishwanews24

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…

1 hour ago

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ – vishwanews24

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…

1 hour ago

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ – vishwanews24

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…

2 hours ago