ಬೆಂಗಳೂರು:ಕನ್ನಡದ ಹಿರಿಯ ನಟ ಶಿವರಾಮ್ ಆಗೋಗ್ಯ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸದ್ಯ ಐಸಿಯುನಲ್ಲಿಯೇ ಅವರಿಗೆ ಚಿಕಿತ್ಸೆ ಮುಂದುವರೆದಿದೆ.
ಕಳೆದ ಮೂರು ದಿನಗಳ ಹಿಂದೆ ಕಾರಿನಲ್ಲಿ ಹೊರಗೆ ಹೋಗಿದ್ದ ವೇಳೆ ಕಾರ್ ಆಕ್ಸಿಡೆಂಟ್ ಆಗಿತ್ತು. ನಂತರ ಮೂರು ದಿನಗಳಿಂದ ಅವರಿಗೆ ಚಿಕಿತ್ಸೆಯನ್ನೂ ಕೊಡಿಸ್ತಿದ್ದೇವೆ ಎಂದು ಶಿವರಾಮ್ ಹಿರಿಯ ಪುತ್ರ ರವಿಶಂಕರ್ ಹೇಳಿದ್ದಾರೆ.
ಮೊನ್ನೆ ರಾತ್ರಿ ಅಯ್ಯಪ್ಪನ ಪೂಜೆ ಮಾಡಲು ರೂಮ್ ಗೆ ಹೋಗಿದ್ದರು. ಈ ವೇಳೆ ರೂಮ್ ನಲ್ಲಿಯೇ ಬಿದ್ದಿದ್ದರು. ಇದರಿಂದ ತಲೆಗೆ ಬಲವಾದ ಪೆಟ್ಟು ಬಿದ್ದಿದೆ.
ಸ್ಕ್ಯಾನಿಂಗ್ ರಿಪೋರ್ಟ್ ನಲ್ಲಿ ಮೆದುಳಿನಲ್ಲಿ ರಕ್ತಸ್ರಾವ ಆಗಿರೋದು ಗೊತ್ತಾಗಿದೆ. ವೈದ್ಯರು ಸರ್ಜರಿ ಮಾಡಬೇಕು ಅಂದ್ರು. ಆದರೆ ನಮ್ಮ ತಂದೆಗೆ ವಯಸ್ಸಾಗಿದೆ ಈ ಕಾರಣಕ್ಕೆ ಸರ್ಜರಿ ಮಾಡಲಾಗಿಲ್ಲ. ಸದ್ಯ ಐಸಿಯುನಲ್ಲಿಯೇ ಚಿಕಿತ್ಸೆ ಮುಂದುವರೆದಿದೆ ಎಂದು ರವಿಶಂಕರ್ ತಿಳಿಸಿದ್ದಾರೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…