ಬೆಂಗಳೂರು:ಕನ್ನಡದ ಹಿರಿಯ ನಟ ಶಿವರಾಮ್ ಆಗೋಗ್ಯ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸದ್ಯ ಐಸಿಯುನಲ್ಲಿಯೇ ಅವರಿಗೆ ಚಿಕಿತ್ಸೆ ಮುಂದುವರೆದಿದೆ.
ಕಳೆದ ಮೂರು ದಿನಗಳ ಹಿಂದೆ ಕಾರಿನಲ್ಲಿ ಹೊರಗೆ ಹೋಗಿದ್ದ ವೇಳೆ ಕಾರ್ ಆಕ್ಸಿಡೆಂಟ್ ಆಗಿತ್ತು. ನಂತರ ಮೂರು ದಿನಗಳಿಂದ ಅವರಿಗೆ ಚಿಕಿತ್ಸೆಯನ್ನೂ ಕೊಡಿಸ್ತಿದ್ದೇವೆ ಎಂದು ಶಿವರಾಮ್ ಹಿರಿಯ ಪುತ್ರ ರವಿಶಂಕರ್ ಹೇಳಿದ್ದಾರೆ.
ಮೊನ್ನೆ ರಾತ್ರಿ ಅಯ್ಯಪ್ಪನ ಪೂಜೆ ಮಾಡಲು ರೂಮ್ ಗೆ ಹೋಗಿದ್ದರು. ಈ ವೇಳೆ ರೂಮ್ ನಲ್ಲಿಯೇ ಬಿದ್ದಿದ್ದರು. ಇದರಿಂದ ತಲೆಗೆ ಬಲವಾದ ಪೆಟ್ಟು ಬಿದ್ದಿದೆ.
ಸ್ಕ್ಯಾನಿಂಗ್ ರಿಪೋರ್ಟ್ ನಲ್ಲಿ ಮೆದುಳಿನಲ್ಲಿ ರಕ್ತಸ್ರಾವ ಆಗಿರೋದು ಗೊತ್ತಾಗಿದೆ. ವೈದ್ಯರು ಸರ್ಜರಿ ಮಾಡಬೇಕು ಅಂದ್ರು. ಆದರೆ ನಮ್ಮ ತಂದೆಗೆ ವಯಸ್ಸಾಗಿದೆ ಈ ಕಾರಣಕ್ಕೆ ಸರ್ಜರಿ ಮಾಡಲಾಗಿಲ್ಲ. ಸದ್ಯ ಐಸಿಯುನಲ್ಲಿಯೇ ಚಿಕಿತ್ಸೆ ಮುಂದುವರೆದಿದೆ ಎಂದು ರವಿಶಂಕರ್ ತಿಳಿಸಿದ್ದಾರೆ.
ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…
ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…
ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…
ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…
ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…
ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…