ಬೆಂಗಳೂರು : ಕನ್ನಡದ ಹೆಸರಾಂತ ನಟ ಅನಂತ್ ನಾಗ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮೂವರು ಸಾಧಕರಿಗೆ ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯವು ಗೌರವ ಡಾಕ್ಟರೇಟ್ ಘೋಷಿಸಿದೆ.
ಸಿನಿಮಾ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಗಾಗಿ ಅನಂತ್ ನಾಗ್, ಹೆಸರಾಂತ ಶಹನಾಯಿ ವಾದಕ, ಬಿಸ್ಮಿಲ್ಲಾ ಖಾನ್ ಶಿಷ್ಯರಾದ ಎಸ್. ಬಲ್ಲೇಶ್ ಭಜಂತ್ರಿ ಹಾಗೂ ತಂತ್ರಜ್ಞಾನ ಕ್ಷೇತ್ರಕ್ಕೆ ಅಪಾರ ಸೇವೆ ಸಲ್ಲಿಸಿರುವ ಶರತ್ ಶರ್ಮಾ ಈ ಸಾಲಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಲಾಗಿದೆ ಎಂದು ಕುಲಪತಿ ಪ್ರೊ. ನಿರಂಜನ ವಾನಳ್ಳಿ ತಿಳಿಸಿದ್ದಾರೆ.
ಕೋಲಾರದ ನಂದಿನಿ ಪ್ಯಾಲೇಸ್ ನಲ್ಲಿ ಈ ಗೌರವ ಪ್ರದಾನ ಸಮಾರಂಭವು ಇದೇ ಶುಕ್ರವಾರ ನಡೆಯಲಿದ್ದು, ಘಟಿಕೋತ್ಸವದ ಸಮಾರಂಭದಲ್ಲಿ ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪದವಿ ನೀಡಿ ಗೌರವಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ ನಾರಾಯಣ ಸೇರಿದಂತೆ ಹಲವರು ಈ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…