ಮೈಸೂರು: ಕನ್ನಡವನ್ನು ಭುವನೇಶ್ವರಿಯಾಗಿ ಒಪ್ಪದ ಈಕೆ, ತಾಯಿ ಚಾಮುಂಡೇಶ್ವರಿಯನ್ನು ನಾಡದೇವತೆಯಾಗಿ ಒಪ್ಪಿಕೊಂಡು ಪುಷ್ಪಾರ್ಚನೆ ಮಾಡಿಯಾರೆ? ಎಂದು ಸಾಹಿತಿ ಬಾನು ಮುಷ್ತಾಕ್ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಪೋಸ್ಟ್ ಹಂಚಿಕೊಂಡಿರುವ ಅವರು, 2023ರ ಜನ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತಿ ಬಾನು ಮುಷ್ತಾಕ್ ಮಾತನಾಡಿದ್ದ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಕನ್ನಡವನ್ನು ಭುವನೇಶ್ವರಿಯಾಗಿ ಒಪ್ಪದ ಈಕೆ, ತಾಯಿ ಚಾಮುಂಡೇಶ್ವರಿಯನ್ನು ನಾಡದೇವತೆಯಾಗಿ ಒಪ್ಪಿಕೊಂಡು ಪುಷ್ಪಾರ್ಚನೆ ಮಾಡಿಯಾರೆ ಬೂಕರ್ ಭಾನು? ಎಂದು ಬರೆದು ಅಸಮಾಧಾನ ಹೊರಹಾಕಿದ್ದಾರೆ. ಭಾಷಣದಲ್ಲಿ ಬಾನು ಮುಷ್ತಾಕ್ ಕನ್ನಡ ಬಾವುಟದ ಬಗ್ಗೆ ಅಸಮಾಧಾನ ಹೊರಹಾಕಿದ್ದು, ಈಗ ಕನ್ನಡಿಗರ ಆಕ್ರೋಶಕ್ಕೂ ಗುರಿಯಾಗಿದೆ.
2023ರ ಜನ ಸಾಹಿತ್ಯ ಸಮ್ಮೇಳನದಲ್ಲಿ ಬಾನು ಮುಷ್ತಾಕ್ ರವರು ಮಾಡಿದ ಭಾಷಣದ ವಿಡಿಯೋ ತುಣುಕನ್ನು ಎಕ್ಸ್ ತಾಣದಲ್ಲಿ ಪೋಸ್ಟ್ ಮಾಡಿರುವ ಪ್ರತಾಪ್ ಸಿಂಹ, ಕನ್ನಡವನ್ನು ಭುವನೇಶ್ವರಿಯಾಗಿ ಒಪ್ಪದ ಈಕೆ, ತಾಯಿ ಚಾಮುಂಡೇಶ್ವರಿಯನ್ನು ನಾಡದೇವತೆಯಾಗಿ ಒಪ್ಪಿಕೊಂಡು ಪುಷ್ಪಾರ್ಚನೆ ಮಾಡಿಯಾರೆ ಮುಷ್ತಾಕ್ ಬಾನು ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…