ಬೆಂಗಳೂರು: ಕನ್ನಡ ಕಿರುತೆರೆಗಳಲ್ಲಿ ನಟಿಸುತ್ತಿದ್ದ ನಟಿ ಸೌಜನ್ಯ ಇಂದು ಬೆಂಗಳೂರಿನ ದೊಡ್ಡಬೆಲೆ ಗ್ರಾಮದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ದೊಡ್ಡಬೆಲೆ ಗ್ರಾಮದ ಕುಂಬಳಗೋಡು ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದ ನಟಿ ಸೌಜನ್ಯ(25) ಇಂದು ಬೆಳಗ್ಗೆ ಪಿಎಗೆ ತಿಂಡಿ ತರಲು ಕಳುಹಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಡೇತ್ ನೋಟ್ನಲ್ಲಿ ನನ್ನ ಸಾವಿಗೆ ನಾನೇ ಕಾರಣ, ಬೇರೆ ಯಾರೂ ಕಾರಣವಲ್ಲ ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೌಜನ್ಯ ಮೂಲತಃ ಕೊಡಗು ಜಿಲ್ಲೆಯ ಕುಶಾಲನಗರದವರಾಗಿದ್ದು, ಕನ್ನಡದ ಚೌಕಟ್ಟು, ಫನ್ ಎಂಬ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಕೋವಿಡ್ 19 ನಿಂದ ಚಿತ್ರರಂಗದ ಚಟುವಟಿಕೆ ಸ್ಥಗಿತಗೊಂಡು ಅವಕಾಶ ಸಿಗದ ಕಾರಣ ಖಿನ್ನತೆಗೆ ಒಳಗಾಗಿ ಸೌಜನ್ಯ ಆತ್ಮಹತ್ಯೆಗೆ ಶರಣಾರಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಮಂಗಳೂರು: ಪ್ರಯಾಣಿಕರ ಗಮನಕ್ಕೆ ; ರೈಲು ಸಂಚಾರ ಸಮಯದಲ್ಲಿ ಬದಲಾವಣೆ -Vishwanews24
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…