Featured

ಕನ್ನಡ ಚಿತ್ರಗಳಲ್ಲಿ ಖಳನಟನಾಗಿ ಅಭಿನಯಿಸಿದ್ದ ಕಜಾನ್​ ಖಾನ್​ ಹೃದಯಾಘಾತದಿಂದ ನಿಧನ – Vishwanews24

ಕನ್ನಡ ಚಿತ್ರಗಳಲ್ಲಿ ಖಳನಟನಾಗಿ ಅಭಿನಯಿಸಿದ್ದ ಕಜಾನ್​ ಖಾನ್​ ಹೃದಯಾಘಾತದಿಂದ ನಿಧನ

ಕೊಚ್ಚಿ : ಬಹುಬಾಷಾಯಲ್ಲಿ ಅಭಿನಯಿಸಿದ್ದ ಕನ್ನಡ ಚಿತ್ರಗಳಲ್ಲಿ ಖಳನಟನಾಗಿ ಮಿಂಚಿದ್ದ ಕಜಾನ್​ ಖಾನ್​ ಅವರು ಹೃದಯಾಘಾತದಿಂದ ಕೊಳೆಯುಸಿರೆಳೆದಿದ್ದಾರೆ.

ಹಬ್ಬ, ನಾಗದೇವತೆ ಹೀಗೆ ಕನ್ನಡ ಸಿನಿಮಾದಲ್ಲಿ ಅಭಿನಯಿಸಿದ್ದ ಕಜಾನ್​ ಖಾನ್ 1993 ರಲ್ಲಿ ಮೋಹನ್ ಲಾಲ್ ಅವರ ‘ಗಂಧರ್ವಂ’ ಚಿತ್ರದ ಮೂಲಕ ಮಲಯಾಳಂ ಚಿತ್ರರಂಗವನ್ನು ಪ್ರವೇಶಿಸಿದ್ದರು.ಮಲಯಾಳಂ ನಟ ದಿಲೀಪ್ ಅಭಿನಯದ ‘ಸಿಐಡಿ ಮೂಸಾ’ ಚಿತ್ರದಲ್ಲಿನ ವಿಲನ್​ ಪಾತ್ರಕ್ಕಾಗಿ ಕಜನ್ ಖಾನ್ ಬಹಳ ಮೆಚ್ಚುಗೆಯನ್ನು ಪಡೆದರು.

ಕಜಾನ್​ ಖಾನ್​, ನಿಧನದ ಸುದ್ದಿಯನ್ನು ಮಲಯಾಳಂ ಚಿತ್ರರಂಗದ ಖ್ಯಾತ ಪ್ರೊಡಕ್ಷನ್ ಕಂಟ್ರೋಲರ್ ಮತ್ತು ನಿರ್ಮಾಪಕ ಎನ್. ಎಂ ಬಾದುಷಾ ಅವರು ಅಧಿಕೃತವಾಗಿ ಖಚಿತಪಡಿಸಿದ್ದಾರೆ.ಕಜಾನ್​ ಖಾನ್​ ಅವರು ಆ ಕಾಲದಲ್ಲಿಯೇ ದಕ್ಷಿಣ ಭಾರತದ ಹ್ಯಾಂಡ್​ಸಮ್​ ಖಳನಟ ಎಂಬ ಹೆಸರು ಪಡೆದುಕೊಂಡಿದ್ದರು.

ಕಜಾನ್ ಖಾನ್ ಅವರ ಹಠಾತ್ ನಿಧನವು ಮಲಯಾಳಂ, ತಮಿಳು ಮತ್ತು ಕನ್ನಡ ಚಿತ್ರರಂಗದ ಎಲ್ಲರಿಗೂ ದೊಡ್ಡ ಆಘಾತವನ್ನುಂಟು ಮಾಡಿದೆ.

Vishwa News 24

Recent Posts

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

8 minutes ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

54 minutes ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

22 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

22 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

22 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

22 hours ago