Featured

ಕನ್ನಡ ಚಿತ್ರಗಳಲ್ಲಿ ಖಳನಟನಾಗಿ ಅಭಿನಯಿಸಿದ್ದ ಕಜಾನ್​ ಖಾನ್​ ಹೃದಯಾಘಾತದಿಂದ ನಿಧನ – Vishwanews24

ಕನ್ನಡ ಚಿತ್ರಗಳಲ್ಲಿ ಖಳನಟನಾಗಿ ಅಭಿನಯಿಸಿದ್ದ ಕಜಾನ್​ ಖಾನ್​ ಹೃದಯಾಘಾತದಿಂದ ನಿಧನ

ಕೊಚ್ಚಿ : ಬಹುಬಾಷಾಯಲ್ಲಿ ಅಭಿನಯಿಸಿದ್ದ ಕನ್ನಡ ಚಿತ್ರಗಳಲ್ಲಿ ಖಳನಟನಾಗಿ ಮಿಂಚಿದ್ದ ಕಜಾನ್​ ಖಾನ್​ ಅವರು ಹೃದಯಾಘಾತದಿಂದ ಕೊಳೆಯುಸಿರೆಳೆದಿದ್ದಾರೆ.

ಹಬ್ಬ, ನಾಗದೇವತೆ ಹೀಗೆ ಕನ್ನಡ ಸಿನಿಮಾದಲ್ಲಿ ಅಭಿನಯಿಸಿದ್ದ ಕಜಾನ್​ ಖಾನ್ 1993 ರಲ್ಲಿ ಮೋಹನ್ ಲಾಲ್ ಅವರ ‘ಗಂಧರ್ವಂ’ ಚಿತ್ರದ ಮೂಲಕ ಮಲಯಾಳಂ ಚಿತ್ರರಂಗವನ್ನು ಪ್ರವೇಶಿಸಿದ್ದರು.ಮಲಯಾಳಂ ನಟ ದಿಲೀಪ್ ಅಭಿನಯದ ‘ಸಿಐಡಿ ಮೂಸಾ’ ಚಿತ್ರದಲ್ಲಿನ ವಿಲನ್​ ಪಾತ್ರಕ್ಕಾಗಿ ಕಜನ್ ಖಾನ್ ಬಹಳ ಮೆಚ್ಚುಗೆಯನ್ನು ಪಡೆದರು.

ಕಜಾನ್​ ಖಾನ್​, ನಿಧನದ ಸುದ್ದಿಯನ್ನು ಮಲಯಾಳಂ ಚಿತ್ರರಂಗದ ಖ್ಯಾತ ಪ್ರೊಡಕ್ಷನ್ ಕಂಟ್ರೋಲರ್ ಮತ್ತು ನಿರ್ಮಾಪಕ ಎನ್. ಎಂ ಬಾದುಷಾ ಅವರು ಅಧಿಕೃತವಾಗಿ ಖಚಿತಪಡಿಸಿದ್ದಾರೆ.ಕಜಾನ್​ ಖಾನ್​ ಅವರು ಆ ಕಾಲದಲ್ಲಿಯೇ ದಕ್ಷಿಣ ಭಾರತದ ಹ್ಯಾಂಡ್​ಸಮ್​ ಖಳನಟ ಎಂಬ ಹೆಸರು ಪಡೆದುಕೊಂಡಿದ್ದರು.

ಕಜಾನ್ ಖಾನ್ ಅವರ ಹಠಾತ್ ನಿಧನವು ಮಲಯಾಳಂ, ತಮಿಳು ಮತ್ತು ಕನ್ನಡ ಚಿತ್ರರಂಗದ ಎಲ್ಲರಿಗೂ ದೊಡ್ಡ ಆಘಾತವನ್ನುಂಟು ಮಾಡಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago