ಕನ್ನಡ ಚಿತ್ರದಲ್ಲಿ ನಿರ್ದೇಶನ, ನಟನೆ ಹಾಗೂ ನಿರ್ಮಾಣದಲ್ಲಿ ಹೆಸರು ಮಾಡಿ ‘ಕಲಾ ಸಮ್ರಾಟ್’ ಎಂದೇ ಗುರುತಿಸಿಕೊಂಡಿರುವ ಎಸ್.ನಾರಾಯಣ್, ಕಿರುತೆರೆಯ ಮೂಲಕ ಮತ್ತೆ ನಟನೆಗೆ ಮರಳಿದ್ದಾರೆ. ಅವರು ಈ ಬಾರಿ ಜಿ. ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಪಾರು’ ಧಾರಾವಾಹಿಯಲ್ಲಿ ನಟಿಸಿದ್ದಾರೆ.
ಈಗ ‘ಪಾರು’ ಧಾರಾವಾಹಿಯಲ್ಲಿ ಹೊಸ ಕಥೆ ಎಳೆಯೊಂದು ಶುರುವಾಗಿದ್ದು, ಅದರಲ್ಲಿ ಬರುವ ವಿಭಿನ್ನ ಪಾತ್ರವೊಂದಕ್ಕೆ ಅವರು ಬಣ್ಣ ಹಚ್ಚಿದ್ದಾರೆ.
ವಿಶಿಷ್ಟ ಪಾತ್ರವೊಂದರ ಮೂಲಕ ಎಸ್. ನಾರಾಯಣ್ ಕಿರುತೆರೆಗೆ ಪ್ರವೇಶಿಸಿರುವುದು ವೀಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ.
‘ಪಾರು’ ಧಾರಾವಾಹಿ ಸೋಮವಾರದಿಂದ – ಶುಕ್ರವಾರ ರಾತ್ರಿ 9:30ಕ್ಕೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ.ಕನ್ನಡ ಚಿತ್ರದಲ್ಲಿ ನಿರ್ದೇಶನ, ನಟನೆ ಹಾಗೂ ನಿರ್ಮಾಣದಲ್ಲಿ ಹೆಸರು ಮಾಡಿ ‘ಕಲಾ ಸಮ್ರಾಟ್’ ಎಂದೇ ಗುರುತಿಸಿಕೊಂಡಿರುವ ಎಸ್.ನಾರಾಯಣ್, ಕಿರುತೆರೆಯ ಮೂಲಕ ಮತ್ತೆ ನಟನೆಗೆ ಮರಳಿದ್ದಾರೆ. ಅವರು ಈ ಬಾರಿ ಜಿ. ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಪಾರು’ ಧಾರಾವಾಹಿಯಲ್ಲಿ ನಟಿಸಿದ್ದಾರೆ.
ಅಖಿಲಾಂಡೇಶ್ವರಿ ತನ್ನ ಇಬ್ಬರು ಮಕ್ಕಳ ಅದ್ದೂರಿ ಮದುವೆಗೆ ತಯಾರಿ ನಡೆಸಿದ್ದರೆ; ಪ್ರೀತಮ್ ತನ್ನ ಪ್ರೀತಿ ಉಳಿಸಿಕೊಳ್ಳಲು ಸಜ್ಜಾಗಿದ್ದಾನೆ. ಅಣ್ಣ ಆದಿತ್ಯ ಮತ್ತು ಪಾರುವಿನ ಸಹಾಯ ತೆಗೆದುಕೊಂಡು ಅಮ್ಮನ ಮನವೊಲಿಸಿ ಪ್ರೀತಿಯನ್ನು ಗೆಲ್ಲಲು ತಯಾರಾಗಿದ್ದಾನೆ. ಆದಿ-ಪಾರು ಅಖಿಲಾಂಡೇಶ್ವರಿಯ ಒಪ್ಪಿಗೆ ಪಡೆದು ಪ್ರೀತುವಿನ ಪ್ರೀತಿಯನ್ನ ಉಳಿಸ್ತಾರಾ? ಆ ಪ್ರೀತಿಯನ್ನ ಉಳಿಸಲು ಅವರು ಯಾವೆಲ್ಲ ಸವಾಲುಗಳನ್ನ ಎದುರಿಸಬೇಕು ಎನ್ನುವುದು ವೀಕ್ಷಕರಿಗೆ ಕೌತುಕ ಸೃಷ್ಟಿಸಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…