Featured

ಕನ್ನಡ ಚಿತ್ರದಲ್ಲಿ ಹೆಸರು ಮಾಡಿ, ಈಗ ಕಿರುತೆರೆಯ ಮೂಲಕ ಮತ್ತೆ ನಟನೆಗೆ ಮರಳಿದ ಕಲಾ ಸಮ್ರಾಟ್ ಎಸ್‌.ನಾರಾಯಣ್‌ -Vishwanews24

ಕನ್ನಡ ಚಿತ್ರದಲ್ಲಿ ನಿರ್ದೇಶನ, ನಟನೆ ಹಾಗೂ ನಿರ್ಮಾಣದಲ್ಲಿ ಹೆಸರು ಮಾಡಿ ‘ಕಲಾ ಸಮ್ರಾಟ್‌’ ಎಂದೇ ಗುರುತಿಸಿಕೊಂಡಿರುವ ಎಸ್‌.ನಾರಾಯಣ್‌, ಕಿರುತೆರೆಯ ಮೂಲಕ ಮತ್ತೆ ನಟನೆಗೆ ಮರಳಿದ್ದಾರೆ. ಅವರು ಈ ಬಾರಿ ಜಿ. ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಪಾರು’ ಧಾರಾವಾಹಿಯಲ್ಲಿ ನಟಿಸಿದ್ದಾರೆ.

ಈಗ ‘ಪಾರು’ ಧಾರಾವಾಹಿಯಲ್ಲಿ ಹೊಸ ಕಥೆ ಎಳೆಯೊಂದು ಶುರುವಾಗಿದ್ದು, ಅದರಲ್ಲಿ ಬರುವ ವಿಭಿನ್ನ ಪಾತ್ರವೊಂದಕ್ಕೆ ಅವರು ಬಣ್ಣ ಹಚ್ಚಿದ್ದಾರೆ.

ವಿಶಿಷ್ಟ ಪಾತ್ರವೊಂದರ ಮೂಲಕ ಎಸ್. ನಾರಾಯಣ್ ಕಿರುತೆರೆಗೆ ಪ್ರವೇಶಿಸಿರುವುದು ವೀಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ.

‘ಪಾರು’ ಧಾರಾವಾಹಿ ಸೋಮವಾರದಿಂದ – ಶುಕ್ರವಾರ ರಾತ್ರಿ 9:30ಕ್ಕೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ.ಕನ್ನಡ ಚಿತ್ರದಲ್ಲಿ ನಿರ್ದೇಶನ, ನಟನೆ ಹಾಗೂ ನಿರ್ಮಾಣದಲ್ಲಿ ಹೆಸರು ಮಾಡಿ ‘ಕಲಾ ಸಮ್ರಾಟ್‌’ ಎಂದೇ ಗುರುತಿಸಿಕೊಂಡಿರುವ ಎಸ್‌.ನಾರಾಯಣ್‌, ಕಿರುತೆರೆಯ ಮೂಲಕ ಮತ್ತೆ ನಟನೆಗೆ ಮರಳಿದ್ದಾರೆ. ಅವರು ಈ ಬಾರಿ ಜಿ. ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಪಾರು’ ಧಾರಾವಾಹಿಯಲ್ಲಿ ನಟಿಸಿದ್ದಾರೆ.

ಅಖಿಲಾಂಡೇಶ್ವರಿ ತನ್ನ ಇಬ್ಬರು ಮಕ್ಕಳ ಅದ್ದೂರಿ ಮದುವೆಗೆ ತಯಾರಿ ನಡೆಸಿದ್ದರೆ; ಪ್ರೀತಮ್ ತನ್ನ ಪ್ರೀತಿ ಉಳಿಸಿಕೊಳ್ಳಲು ಸಜ್ಜಾಗಿದ್ದಾನೆ. ಅಣ್ಣ ಆದಿತ್ಯ ಮತ್ತು ಪಾರುವಿನ ಸಹಾಯ ತೆಗೆದುಕೊಂಡು ಅಮ್ಮನ ಮನವೊಲಿಸಿ ಪ್ರೀತಿಯನ್ನು ಗೆಲ್ಲಲು ತಯಾರಾಗಿದ್ದಾನೆ. ಆದಿ-ಪಾರು ಅಖಿಲಾಂಡೇಶ್ವರಿಯ ಒಪ್ಪಿಗೆ ಪಡೆದು ಪ್ರೀತುವಿನ ಪ್ರೀತಿಯನ್ನ ಉಳಿಸ್ತಾರಾ? ಆ ಪ್ರೀತಿಯನ್ನ ಉಳಿಸಲು ಅವರು ಯಾವೆಲ್ಲ ಸವಾಲುಗಳನ್ನ ಎದುರಿಸಬೇಕು ಎನ್ನುವುದು ವೀಕ್ಷಕರಿಗೆ ಕೌತುಕ ಸೃಷ್ಟಿಸಿದೆ.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

1 hour ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

1 hour ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

2 hours ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 hours ago