Featured

ಕನ್ನಡ ಚಿತ್ರದಲ್ಲಿ ಹೆಸರು ಮಾಡಿ, ಈಗ ಕಿರುತೆರೆಯ ಮೂಲಕ ಮತ್ತೆ ನಟನೆಗೆ ಮರಳಿದ ಕಲಾ ಸಮ್ರಾಟ್ ಎಸ್‌.ನಾರಾಯಣ್‌ -Vishwanews24

ಕನ್ನಡ ಚಿತ್ರದಲ್ಲಿ ನಿರ್ದೇಶನ, ನಟನೆ ಹಾಗೂ ನಿರ್ಮಾಣದಲ್ಲಿ ಹೆಸರು ಮಾಡಿ ‘ಕಲಾ ಸಮ್ರಾಟ್‌’ ಎಂದೇ ಗುರುತಿಸಿಕೊಂಡಿರುವ ಎಸ್‌.ನಾರಾಯಣ್‌, ಕಿರುತೆರೆಯ ಮೂಲಕ ಮತ್ತೆ ನಟನೆಗೆ ಮರಳಿದ್ದಾರೆ. ಅವರು ಈ ಬಾರಿ ಜಿ. ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಪಾರು’ ಧಾರಾವಾಹಿಯಲ್ಲಿ ನಟಿಸಿದ್ದಾರೆ.

ಈಗ ‘ಪಾರು’ ಧಾರಾವಾಹಿಯಲ್ಲಿ ಹೊಸ ಕಥೆ ಎಳೆಯೊಂದು ಶುರುವಾಗಿದ್ದು, ಅದರಲ್ಲಿ ಬರುವ ವಿಭಿನ್ನ ಪಾತ್ರವೊಂದಕ್ಕೆ ಅವರು ಬಣ್ಣ ಹಚ್ಚಿದ್ದಾರೆ.

ವಿಶಿಷ್ಟ ಪಾತ್ರವೊಂದರ ಮೂಲಕ ಎಸ್. ನಾರಾಯಣ್ ಕಿರುತೆರೆಗೆ ಪ್ರವೇಶಿಸಿರುವುದು ವೀಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ.

‘ಪಾರು’ ಧಾರಾವಾಹಿ ಸೋಮವಾರದಿಂದ – ಶುಕ್ರವಾರ ರಾತ್ರಿ 9:30ಕ್ಕೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ.ಕನ್ನಡ ಚಿತ್ರದಲ್ಲಿ ನಿರ್ದೇಶನ, ನಟನೆ ಹಾಗೂ ನಿರ್ಮಾಣದಲ್ಲಿ ಹೆಸರು ಮಾಡಿ ‘ಕಲಾ ಸಮ್ರಾಟ್‌’ ಎಂದೇ ಗುರುತಿಸಿಕೊಂಡಿರುವ ಎಸ್‌.ನಾರಾಯಣ್‌, ಕಿರುತೆರೆಯ ಮೂಲಕ ಮತ್ತೆ ನಟನೆಗೆ ಮರಳಿದ್ದಾರೆ. ಅವರು ಈ ಬಾರಿ ಜಿ. ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಪಾರು’ ಧಾರಾವಾಹಿಯಲ್ಲಿ ನಟಿಸಿದ್ದಾರೆ.

ಅಖಿಲಾಂಡೇಶ್ವರಿ ತನ್ನ ಇಬ್ಬರು ಮಕ್ಕಳ ಅದ್ದೂರಿ ಮದುವೆಗೆ ತಯಾರಿ ನಡೆಸಿದ್ದರೆ; ಪ್ರೀತಮ್ ತನ್ನ ಪ್ರೀತಿ ಉಳಿಸಿಕೊಳ್ಳಲು ಸಜ್ಜಾಗಿದ್ದಾನೆ. ಅಣ್ಣ ಆದಿತ್ಯ ಮತ್ತು ಪಾರುವಿನ ಸಹಾಯ ತೆಗೆದುಕೊಂಡು ಅಮ್ಮನ ಮನವೊಲಿಸಿ ಪ್ರೀತಿಯನ್ನು ಗೆಲ್ಲಲು ತಯಾರಾಗಿದ್ದಾನೆ. ಆದಿ-ಪಾರು ಅಖಿಲಾಂಡೇಶ್ವರಿಯ ಒಪ್ಪಿಗೆ ಪಡೆದು ಪ್ರೀತುವಿನ ಪ್ರೀತಿಯನ್ನ ಉಳಿಸ್ತಾರಾ? ಆ ಪ್ರೀತಿಯನ್ನ ಉಳಿಸಲು ಅವರು ಯಾವೆಲ್ಲ ಸವಾಲುಗಳನ್ನ ಎದುರಿಸಬೇಕು ಎನ್ನುವುದು ವೀಕ್ಷಕರಿಗೆ ಕೌತುಕ ಸೃಷ್ಟಿಸಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago