ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ಸ್ಯಾಂಡಲ್ವುಡ್ನ ಹಿರಿಯ ನಟ ಎಂ.ಎಸ್ ಉಮೇಶ್ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ಮನೆಯಲ್ಲಿ ಜಾರಿಬಿದ್ದಿದ್ದ ಉಮೇಶ್ ಕಾಲು ಮತ್ತು ಸೊಂಟಕ್ಕೆ ಪೆಟ್ಟು ಮಾಡಿಕೊಂಡಿದ್ದರು. ತಕ್ಷಣವೇ ಅವರನ್ನ ಆಸ್ಪತ್ರೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆಯುವಾಗ ಅವರಿಗೆ ಕ್ಯಾನ್ಸರ್ ಇರೋದು ಪತ್ತೆಯಾಗಿತ್ತು. ಕಾಲಿಗೆ ಸರ್ಜರಿ ಮಾಡುವಾಗ ಅವರಿಗೆ ಲಿವರ್ ಕ್ಯಾನ್ಸರ್ ಇರುವ ಬಗ್ಗೆಯೂ ವೈದ್ಯರು ಮಾಹಿತಿ ನೀಡಿದರು. ಹೀಗಾಗಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಉಮೇಶ್ ಅವರಿಂದು ಇಹಲೋಕ ತ್ಯಜಿಸಿದ್ದಾರೆ
ಡಿವೈಡರ್ಗೆ ಕಾರು ಡಿಕ್ಕಿ : ಭೀಕರ ಅಪಘಾತದಲ್ಲಿ ಖ್ಯಾತ ನಟಿ ಮಾಡೆಲ್ ಹರ್ಷಿಲ್ ಕಾಲಿಯಾ ಸಾವು ಜೈಪುರ: ಜೈಪುರದಲ್ಲಿ ಕಾರು…
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…