ಮಂಗಳೂರು: ಕನ್ನಡ ತುಳು ಚಲನಚಿತ್ರ ,ರಂಗಭೂಮಿ ನಟ,ಪ್ರಾಸ ಸಾಹಿತಿ , ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಕಾರ್ಕಳ ಶೇಖರ ಭಂಡಾರಿ ಅವರು ಅನಾರೋಗ್ಯ ದಿಂದ ಆ.10 ರ ಸೋಮವಾರ ಮಂಗಳೂರಿನಲ್ಲಿ ನಿಧನರಾಗಿದ್ದಾರೆ.
ವಿಜಯಾ ಬ್ಯಾಂಕ್ ಮಾಜಿ ಉದ್ಯೋಗಿಯಾಗಿದ್ದ ಶೇಖರ ಭಂಡಾರಿ ಪ್ರಜೆಗಳು ಪ್ರಭುಗಳು, ಇಂದ್ರ ಧನುಷ್, ಸ್ವಲ್ಪ ಅಜೆಸ್ಟ್ ಮಾಡ್ಕೋಳಿ, ಏಕಾಂಗಿ, ಓ ನನ್ನ ನಲ್ಲೆ, ಲವ್, ಧರ್ಮಯೋಧರು, ನನ್ನ ತಂಗಿ, ಕೋಟಿ ಚೆನ್ನಯ್ಯ, ತಮಾಶೆಗಾಗಿ, ಐದೊಂದ್ಲ ಐದು ಮುಂತಾದ ಚಿತ್ರಗಳಲ್ಲಿ ನಟಿಸಿದ್ದರು. ಸಿನಿಮಾ ಮಾತ್ರವಲ್ಲದೆ ಕಿರುತೆರೆಯಲ್ಲಿ ಜೋಗುಳ, ಗುರುರಾಘವೇಂದ್ರ ವೈಭವ, ರಂಗೋಲಿ ಮುಂತಾದ ಧಾರವಾಹಿಗಳಲ್ಲಿ ಶೇಖರ ಭಂಡಾರಿ ಅವರು ಅಭಿನಯಿಸಿದ್ದರು.
ಭಂಡಾರಿ ಅವರ ಪತ್ನಿ ವಾರಿಜಾ ಶೇಖರ್, ಇಬ್ಬರು ಪುತ್ರಿಯರು ಕುಟುಂಬಸ್ಥರನ್ನು ಅಗಲಿದ್ದಾರೆ
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…