ಮಂಗಳೂರು: ಕನ್ನಡ ತುಳು ಚಲನಚಿತ್ರ ,ರಂಗಭೂಮಿ ನಟ,ಪ್ರಾಸ ಸಾಹಿತಿ , ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಕಾರ್ಕಳ ಶೇಖರ ಭಂಡಾರಿ ಅವರು ಅನಾರೋಗ್ಯ ದಿಂದ ಆ.10 ರ ಸೋಮವಾರ ಮಂಗಳೂರಿನಲ್ಲಿ ನಿಧನರಾಗಿದ್ದಾರೆ.
ವಿಜಯಾ ಬ್ಯಾಂಕ್ ಮಾಜಿ ಉದ್ಯೋಗಿಯಾಗಿದ್ದ ಶೇಖರ ಭಂಡಾರಿ ಪ್ರಜೆಗಳು ಪ್ರಭುಗಳು, ಇಂದ್ರ ಧನುಷ್, ಸ್ವಲ್ಪ ಅಜೆಸ್ಟ್ ಮಾಡ್ಕೋಳಿ, ಏಕಾಂಗಿ, ಓ ನನ್ನ ನಲ್ಲೆ, ಲವ್, ಧರ್ಮಯೋಧರು, ನನ್ನ ತಂಗಿ, ಕೋಟಿ ಚೆನ್ನಯ್ಯ, ತಮಾಶೆಗಾಗಿ, ಐದೊಂದ್ಲ ಐದು ಮುಂತಾದ ಚಿತ್ರಗಳಲ್ಲಿ ನಟಿಸಿದ್ದರು. ಸಿನಿಮಾ ಮಾತ್ರವಲ್ಲದೆ ಕಿರುತೆರೆಯಲ್ಲಿ ಜೋಗುಳ, ಗುರುರಾಘವೇಂದ್ರ ವೈಭವ, ರಂಗೋಲಿ ಮುಂತಾದ ಧಾರವಾಹಿಗಳಲ್ಲಿ ಶೇಖರ ಭಂಡಾರಿ ಅವರು ಅಭಿನಯಿಸಿದ್ದರು.
ಭಂಡಾರಿ ಅವರ ಪತ್ನಿ ವಾರಿಜಾ ಶೇಖರ್, ಇಬ್ಬರು ಪುತ್ರಿಯರು ಕುಟುಂಬಸ್ಥರನ್ನು ಅಗಲಿದ್ದಾರೆ
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…