Featured

ಕನ್ನಡ ಧ್ವಜ ಹಾರಿಸಿದ ವಿದ್ಯಾರ್ಥಿಗೆ ಹಲ್ಲೆ ಪ್ರಕರಣ : ತನಿಖೆಗೆ ಸಿಎಂ ಸೂಚನೆ  – Vishwanews24

ಕನ್ನಡ ಧ್ವಜ ಹಾರಿಸಿದ ವಿದ್ಯಾರ್ಥಿಗೆ ಹಲ್ಲೆ ಪ್ರಕರಣ ತನಿಖೆಗೆ ಸಿಎಂ ಸೂಚನೆ ..

ಹುಬ್ಬಳ್ಳಿ : ಬೆಳಗಾವಿಯಲ್ಲಿ ಕನ್ನಡ ಧ್ವಜ ಹಿಡಿದು ಡಾನ್ಸ್ ಮಾಡಿದ್ದಕ್ಕೆ ವಿದ್ಯಾರ್ಥಿಯನ್ನು ದುಷ್ಕರ್ಮಿಗಳು ಹಲ್ಲೆ ಮಾಡಿರುವ ವಿಚಾರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣ ಸಂಬಂಧ ತನಿಖೆಗೆ ಸೂಚನೆ ನೀಡಲಾಗಿದೆ. ಯಾರೇ ತಪ್ಪು ಮಾಡಿದ್ರೂ ಕ್ರಮ ಕೈಗೊಳ್ಳಲಾಗುತ್ತದೆ. ಪೊಲೀಸರು ಯುವಕನಿಗೆ ಹಲ್ಲೆ ಮಾಡಿಲ್ಲ ಎಂದಿದ್ದಾರೆ. ಮಹಾರಾಷ್ಟ್ರದವರು ಅನಗತ್ಯವಾಗಿ ವಿವಾದ ಮಾಡುತ್ತಿದ್ದಾರೆ ಎಂದಿದ್ದಾರೆ.

ಕನ್ನಡ ಧ್ವಜ ಹಿಡಿದು ಡಾನ್ಸ್ ಮಾಡಿದ್ದಕ್ಕೆ ವಿದ್ಯಾರ್ಥಿಯನ್ನು ಕೆಲವು ದುಷ್ಕರ್ಮಿಗಳು ಥಳಿಸಿರುವ ಘಟನೆ ಟಿಳಕವಾಡಿಯ ಕಾಲೇಜೊಂದರಲ್ಲಿ ನಡೆದಿದ್ದು, ಕಾರ್ಯಕ್ರಮದ ಸಂದರ್ಭದಲ್ಲಿ ಕನ್ನಡ ಧ್ವಜ ಹಿಡಿದು ಡಾನ್ಸ್ ಮಾಡಿದ್ದಕ್ಕೆ ವಿದ್ಯಾರ್ಥಿಯನ್ನು ಥಳಿಸಲಾಗಿದೆ. ಇದರಿಂದಾಗಿ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

22 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

22 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago