ಬೆಂಗಳೂರು : ಇಂಜಿಯರಿಂಗ್ ಕಾಲೇಜುಗಳಲ್ಲಿ ( engineering college) 4 ವರ್ಷದ ಬಿಎಸ್ಸಿ ಆನರ್ಸ್ ಆರಂಭಿಸಲು ಅನುಮತಿ ಪತ್ರ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ
ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿಯಾಗಿದ್ದು, ಇಂಜಿಯರಿಂಗ್ ಕಾಲೇಜುಗಳಲ್ಲಿ 4 ವರ್ಷದ ಬಿಎಸ್ಸಿ ಆನರ್ಸ್ ಆರಂಭಿಸಲು ಅನುಮತಿ ಪತ್ರ ನೀಡಲಾಗಿದೆನೂತನ ಶಿಕ್ಷಣ ಪದ್ಧತಿ (NEP) ಅನುಸಾರ ಜಿನಿಯರಿಂಗ್ ಶಿಕ್ಷಣ ಅನುಷ್ಠಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇಂಜಿನಿಯರಿಂಗ್ ಸಿಲಬಸ್ ಬಿಡುಗಡೆ ಮಾಡಿರುವುದು ಹೊಸ ಅಧ್ಯಾಯವಾಗಿದೆ. ಇದೊಂದು ಐತಿಹಾಸಿಕ ದಿನ ಎಂದು ಸಿಎಂ ಬೊಮ್ಮಾಯಿ ಸಂತಸ ಹಂಚಿಕೊಂಡಿದ್ದಾರೆ. ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಶಿಕ್ಷಣಕ್ಕೆ ಒಪ್ಪಿಗೆ ನೀಡಲಾಗಿದೆ. ಈ ಸಂಬಂಧ ನಾಲ್ಕು ಕಾಲೇಜುಗಳಿಗೆ ಅನುಮತಿ ಪತ್ರವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ( ashwath narayan ) ವಿಧಾನಪರಿಷತ್ ಸದಸ್ಯ ಶಶೀಲ್ ನಮೋಶಿ, ವಿ.ಟಿ.ಯು ಕುಲಪತಿ ಡಾ: ಕರಿಸಿದ್ದಪ್ಪ, ಬಾಷ್ನ ಭಾರತೀಯ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ದತ್ತಾತ್ರೇಯ ಸಾಲಗಾಮೆ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…