ಬೆಂಗಳೂರು: ಕನ್ನಡ ರಾಜ್ಯೋತ್ಸವ ಹಾಗೂ ಬೆಳಕಿನ ಹಬ್ಬ ದೀಪಾವಳಿ ಹಿನ್ನೆಲೆಯಲ್ಲಿ ಹಬ್ಬದ ಆಚರಣೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮಾರ್ಗಸೂಚಿ ಬಿಡುಗಡೆ ಮಾಡಿದೆ.
ದೀಪಾವಳಿಗೆ ಆಚರಣೆಗೆ ಮಾರ್ಗಸೂಚಿ:
* ದೀಪಾವಳಿ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗುವುದು. ಬೇರೆ ಯಾವುದೇ ಪಟಾಕಿ ಮಾರಾಟ ಮಾಡುವಂತಿಲ್ಲ.
* ನವೆಂಬರ್ 1ರಿಂದ 10 ರವರೆಗೆ ಪಟಾಕಿ ಮಾರಾಟಕ್ಕೆ ಅವಕಾಶ ಇದೆ. ಪರವಾನಗಿ ಪಡೆದವರು ಮಾತ್ರ ಪಟಾಕಿ ಮಾರಾಟ ಮಾಡಬೇಕು.
* ಹಸಿರು ಪಟಾಕಿ ಮಾತ್ರ ಮಾರಾಟ ಮತ್ತು ಹಚ್ಚಲು ಅವಕಾಶ ನೀಡಲಾಗಿದೆ. ಹಸಿರು ಪಟಾಕಿ ಹೊರತುಪಡಿಸಿ ಉಳಿದ ಪಟಾಕಿ ಮಾರಾಟಕ್ಕೆ ನಿಷೇಧ ಹೇರಲಾಗಿದೆ.
ಕನ್ನಡ ರಾಜ್ಯೋತ್ಸವ ಆಚರಣೆ:
* ಕನ್ನಡ ರಾಜ್ಯೋತ್ಸವದ ವೇಳೆ 500 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು.
* ದೈಹಿಕ ಅಂತರವಿಲ್ಲದ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲಾಗುವುದು. ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಕಡ್ಡಾಯ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…