ಬೆಂಗಳೂರು: ಕನ್ನಡದ ಸಿನೆಮಾ ರಂಗದ ಖ್ಯಾತ ಪೋಷಕ ನಟ ಬ್ಯಾಂಕ್ ಜನಾರ್ಧನ್ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬ್ಯಾಂಕ್ ಜನಾರ್ದನ್ಗೆ 74 ವರ್ಷ ವಯಸ್ಸಾಗಿದೆ. ನಿನ್ನೆ ಸಂಜೆ ಬ್ಯಾಂಕ್ ಜನಾರ್ಧನ್ ಅವರಿಗೆ ಹೃದಯಾಘಾತ ಉಂಟಾಗಿದೆ. ಸದ್ಯ ನಟ ಬ್ಯಾಂಕ್ ಜನಾರ್ದನ್ ಅವರಿಗೆ ಐಸಿಯೂನಲ್ಲಿ ಚಿಕಿತ್ಸೆ ನೀಡಲಾಗ್ತಿದ್ದು, ನಾಳೆ ಜನಾರ್ಧನ್ ಅವರಿಗೆ ಆಂಜಿಯೋಗ್ರಾಮ್ ಮಾಡುವ ಸಾಧ್ಯತೆ ಇದೆ. ಬ್ಯಾಂಕ್ ಜನಾರ್ದನ್ ರಂಗಭೂಮಿ ಕಲಾವಿದರಾಗಿ ಹೆಸರು ಮಾಡಿದ್ದರು. ಬಳಿಕ ಹಲವು ಕನ್ನಡ ಚಲನಚಿತ್ರಗಳು ಮತ್ತು ಟಿವಿ ಸೀರಿಯಲ್ನಲ್ಲಿ ಹಾಸ್ಯ ನಟನಾಗಿ ನಟಿಸಿ ಜನಪ್ರಿಯರಾಗಿದ್ದಾರೆ.
ತಂದೆಯ ಆರೋಗ್ಯದ ಕುರಿತು ಮಾಹಿತಿ ನೀಡಿರುವ ಬ್ಯಾಂಕ್ ಜನಾರ್ದನ್ ಪುತ್ರ ಗುರುಪ್ರಸಾದ್ ಹೆದರುವ ಅಗತ್ಯವಿಲ್ಲ ಎಂದಿದ್ದಾರೆ. ಬ್ಯಾಂಕ್ ಜನಾರ್ದನ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಆರೋಗ್ಯವಾಗಿದ್ದಾರೆ. ಸದ್ಯ ಅವರಿಗೆ ಆಂಜಿಯೋಗ್ರಾಮ್ ಮಾಡಲಾಗುತ್ತಿದೆ ಎಂದಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…