Featured

ಕನ್ಯಾಕುಮಾರಿಯಿಂದ ಲಡಾಕ್ ಗೆ ಸೈಕಲ್ ಪಯಣದಲ್ಲಿ ಸಂಜಯ್ ಶ್ರೀಕುಮಾರ್- ರೈತರಿಗೆ ಬೆಂಬಲ ಹಾಗೂ ಆರೋಗ್ಯಕ್ಕಾಗಿ ಪೆಡಲಿಂಗ್ ಧೇಯೊದ್ದೇಶ.- vishwanews24

ಕನ್ಯಾಕುಮಾರಿಯಿಂದ ಲಡಾಕ್ ಗೆ ಸೈಕಲ್ ಪಯಣದಲ್ಲಿ ಸಂಜಯ್ ಶ್ರೀಕುಮಾರ್- ರೈತರಿಗೆ ಬೆಂಬಲ ಹಾಗೂ ಆರೋಗ್ಯಕ್ಕಾಗಿ ಪೆಡಲಿಂಗ್ ಧೇಯೊದ್ದೇಶ .

ಕಾಪು: ಕೇರಳ ಮೂಲದ ಬಡ ಕುಟುಂಬ ಹಿನ್ನಲೆಯುಳ್ಳ ದ್ವಿತೀಯ ಬಿ.ಇ ವಿದ್ಯಾರ್ಥಿ ಸಂಜಯ್ ಶ್ರೀ ಕುಮಾರ್ ಕನ್ಯಾಕುಮಾರಿಯಿಂದ ಲಡಾಕ್ ವರೆಗೆ ರೈತರಿಗೆ ಬೆಂಬಲ ಹಾಗೂ ಆರೋಗ್ಯಕ್ಕಾಗಿ ಪೆಡಲಿಂಗ್ ಧೇಯೊದ್ದೇಶದಿಂದ ಆರಂಭಿಸಿದ ಸೈಕಲ್ ಯಾತ್ರೆ ಶನಿವಾರ ಕಾಪು ತಲುಪಿದೆ.

ಆತನ ತಂದೆ ಶ್ರೀಕುಮಾರ್ ಅವರ ಸಾಮಾನ್ಯ ಪೆಡಲಿಂಗ್ ಸೈಕಲ್ ಮೂಲಕ ದೇಶದ ಕನ್ಯಾಕುಮಾರಿ ಮೂಲೆಯಿಂದ ಲಡಾಕ್ ಭಾಗಕ್ಕೆ ಸೈಕಲ್ ಯಾತ್ರೆ ಮಾಡುತ್ತಿರುವ ಸಂಜಯ್ ಅವರು ಈಗಾಗಲೇ 850 ಕಿಲೋಮೀಟರ್ ಕ್ರಮಿಸಿ ಆದಿತ್ಯವಾರದ ಸಂಜೆಯ ಸುಮಾರಿನಲ್ಲಿ ಮೂಳೂರು ಭಾಗದಲ್ಲಿ ಸ್ಥಳೀಯರು ಮಾಹಿತಿ ತಿಳಿದು ಸಂಜಯ್ ಅವರನ್ನು ಸ್ವಾಗತಿಸಿದರು.

ಡಿಸೆಂಬರ್ ನಲ್ಲಿ ಆರಂಭವಾದ ಈ ಯಾತ್ರೆ ಫೆಬ್ರವರಿಯ  ಸುಮಾರಿಗೆ ಲಡಾಕ್ ಮುಟ್ಟುವ ಗುರಿಯನ್ನು ಇಟ್ಟುಕೊಂಡಿದ್ದು ಸುಮಾರು 3805 ಕಿಲೋಮೀಟರ್ ಉದ್ದದ ಈ ಪಯಣ ಇರಲಿದೆ.

ಮಹಾಲಕ್ಷ್ಮಿ ಕೋ-ಓಪರೇಟಿವ್ ಬ್ಯಾಂಕ್ ನ ಉಚ್ಚಿಲ ಶಾಖೆ ಉದ್ಘಾಟನೆ.-vishwanews24

ಸೈಕಲ್ ಪಯಣದ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿ” ಬಡತನ ರೇಖೆಗಿಂತ ಕೆಲಗೆ ಇರುವ ಬಡ ಕುಟುಂಬದಲ್ಲಿ ಹುಟ್ಟಿ ಬೆಳೆದ ನನಗೆ ಸಾಧನೆ ಮಾಡುವ ಛಲ ಹಾಗೂ ಈ ದೇಶದ ಬೆನ್ನೆಲುಬಾಗಿರುವ ರೈತರಿಗೆ ಬೆಂಬಲಿಸುವ ಸಲುವಾಗಿ ಹಾಗೂ ಆರೋಗ್ಯಕ್ಕಾಗಿ ಪೆಡಲಿಂಗ್ ಎಂಬ ಉದ್ದೇಶದಿಂದ ಕನ್ಯಾಕುಮಾರಿಯಿಂದ ಲಡಾಕ್ ಗೆ ಸೈಕಲ್ ಪಯಣ ಮಾಡುತ್ತಿದ್ದು ಇದಕ್ಕೆ ಮನೆಯವರ ಸಂಪೂರ್ಣ ಸಹಕಾರ ಬೆಂಬಲ ಇದ್ದು ಫೆಬ್ರವರಿ ಸುಮಾರಿಗೆ ಲಡಾಕ್ ಮುಟ್ಟುವ ಗುರಿ ಇಟ್ಟುಕೊಂಡಿದ್ದೇನೆ ಎಂದರು”
ಸಂಜಯ್ ಅವರ ಸೈಕಲ್ ಪಯಣ ಸ್ವಾಗತಿಸುವಲ್ಲಿ ಆಸ್ಟೋನ್ ಬಂಗೇರ,ಇಬ್ರಾಹಿಂ,ಅಜೀಜ್ ಮೊದಲಾದವರು ಉಪಸ್ಥಿತರಿದ್ದರು.

ವರದಿ: ಪುರುಷೋತ್ತಮ ಸಾಲಿಯಾನ್ ಮೂಳೂರು

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago