ಕನ್ಯಾ ರಾಶಿಯವರೇ ಎದೆಗುಂದಬೇಡಿ ವಿರೋಧಿಗಳ ನಡುವೆಯೇ ಹೆಜ್ಜೆ ಹಾಕಿ; ಇಂದಿನ ರಾಶಿ ಭವಿಷ್ಯ ತಿಳಿಯಿರಿ -ಶ್ರೀ ಗಣಪತಿ ಭಟ್ 8088827292 -Vishwanews24

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ಮೇಷ:- ವಿದ್ವಾಂಸರೊಡನೆ ಚರ್ಚೆಗೆ ಅವಕಾಶ ಸಿಗಲಿದೆ. ನಿಮ್ಮ ಮಾತುಗಳಿಂದ ಬೆರಗುಪಡುವ ಜನರಿಂದ ಆದರ, ಸತ್ಕಾರವುಂಟಾಗುವುದು. ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ಯಶಸ್ಸನ್ನು ಹೊಂದುವಿರಿ. ಹಣಕಾಸಿನ ಪರಿಸ್ಥಿತಿ ಸಾಧಾರಣವಾಗುವುದು.

ವೃಷಭ:- ಹೊಸಬರೊಬ್ಬರು ನಿಮ್ಮನ್ನು ಸಂಪರ್ಕಿಸಲಿದ್ದಾರೆ. ನಿಮಗೆ ಬೇಕಾದ ಉಪಯುಕ್ತ ಸಲಹೆಗಳನ್ನು ಕೊಡುವರು. ಅದರಿಂದ ನಿಮ್ಮ ಕಾರ್ಯಗಳು ಸುಲಲಿತವಾಗುವುವು. ಮಕ್ಕಳ ವಿದ್ಯಾಭ್ಯಾಸದ ಪ್ರಗತಿಯು ಮನಸ್ಸಿಗೆ ಮುದ ನೀಡುವುದು.

ಮಿಥುನ:- ಹಲವು ವಿಧದ ಒತ್ತಡಗಳಿಂದ ಜರ್ಜರಿತರಾಗಿರುತ್ತೀರಿ. ಆದರೆ ಅನಿರೀಕ್ಷಿತ ಬೆಳವಣಿಗೆಯು ನಿಮ್ಮ ಒತ್ತಡಗಳನ್ನು ಕಡಿಮೆ ಮಾಡುವುದು. ಮಾತು ಆಡುವಾಗ ಎರಡು ಬಾರಿ ಚಿಂತಿಸಿ ಮಾತನಾಡಿ. ಮಾತು ಕೆಲವೊಮ್ಮೆ ಇಕ್ಕಟ್ಟಿಗೆ ಸಿಲುಕಿಸುವುದು.

ಕಟಕ:- ಸ್ನೇಹಿತರೊಡನೆ ನಗುವಿನ ಅಲೆಯು ನವಿರಾಗಿರಲಿ. ಗೆಳೆಯರೊಬ್ಬರಿಂದ ಚೈತನ್ಯಕಾರಿ ಬೆಂಬಲ ದೊರೆಯುವುದು. ಆದರೂ ಯಾವುದೋ ಕೌಟುಂಬಿಕ ವಿಷಯ ನಿಮ್ಮ ತಲೆನೋವಿಗೆ ಕಾರಣವಾಗುವುದು. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಸಿಂಹ:- ನೀವು ಬಸವಳಿಯುವ ವ್ಯಕ್ತಿಯಲ್ಲ. ನಿಮ್ಮ ಗುಣವೇ ಅಂತಹದು. ಈ ಗುಣದಿಂದಲೇ ನೀವು ಮಹತ್ತರವಾದ ಕಾರ್ಯವನ್ನು ಮಾಡಿ ಮುಗಿಸುವಿರಿ. ಇದರಿಂದ ವಿರೋಧಿಗಳು ಕೂಡ ನಿಮ್ಮ ಬಗ್ಗೆ ಹೆಮ್ಮೆ ಪಡುವರು.

ಕನ್ಯಾ:- ಎದೆಗುಂದಬೇಡಿ. ವಿರೋಧಿಗಳ ನಡುವೆಯೇ ಹೆಜ್ಜೆ ಹಾಕಿ. ನಿಮ್ಮ ಅಸಲಿ ಪ್ರತಿಭೆ ನಿಮ್ಮನ್ನು ರಕ್ಷಿಸಲಿದೆ. ನೂತನ ಜವಾಬ್ದಾರಿಯನ್ನು ಅಷ್ಟೇ ಶ್ರದ್ಧೆಯಿಂದ ನಿರ್ವಹಿಸುವಿರಿ. ಇದು ವಿರೋಧಿಗಳಿಗೆ ನುಂಗಲಾರದ ಬಿಸಿ ತುಪ್ಪವಾಗುವುದು.

ತುಲಾ:- ಸಂಜೆಯ ವೇಳೆಗೆ ಅನೇಕ ಒತ್ತಡಗಳಿಂದ ಹೊರಬರುವಿರಿ. ಅನ್ಯ ಲಿಂಗಿಗಳೊಡನೆ ಸಲುಗೆ ಬೇಡ. ಅನವಶ್ಯಕ ಖರ್ಚುಗಳಿಗೆ ಕಡಿವಾಣ ಹಾಕದಿದ್ದಲ್ಲಿ ಕೂಡಿಟ್ಟ ಹಣ ಶೀಘ್ರವೇ ಖಾಲಿಯಾಗುವುದು. ಸಾಲ ಮಾಡಿದರೆ ಆಯಿತು ಎಂದರೆ ನಿಮಗೆ ಯಾರೂ ಸಾಲ ನೀಡುವುದಿಲ್ಲ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ವೃಶ್ಚಿಕ:- ಸದಾ ಚಟುವಟಿಕೆಯಿಂದ ತುಂಬಿ ತುಳುಕುವ ನಿಮಗೆ ಪುರಸ್ಕಾರವಿದೆ. ನೀವು ಇದುವರೆಗೂ ಪಟ್ಟ ಶ್ರಮ ಸಾರ್ಥಕ ಎನಿಸುವುದು. ಇದರಿಂದ ಮನೆಯಲ್ಲಿ ಹರ್ಷದ ವಾತಾವರಣ ತುಂಬಿ ತುಳುಕುವುದು. ಸ್ನೇಹಿತರಲ್ಲಿ ನಿಮ್ಮ ಬಗ್ಗೆ ಹೆಚ್ಚಿನ ಗೌರವ ಮೂಡುವುದು.

ಧನುಸ್ಸು:- ಸಣ್ಣಪುಟ್ಟ ವಿಷಯಗಳಿಗೆ ದುಃಖಿಸಬೇಡಿ. ಹೊಸ ಕಾರ್ಯಯೋಜನೆಯಿಂದ ಅಗಾಧ ಕಾರ್ಯಸಿದ್ಧಿ ಆಗುವುದು. ಆದರೆ ಬೆಲೆ ಬಾಳುವ ವಸ್ತುಗಳನ್ನು ಜೋಪಾನ ಮಾಡಿಕೊಳ್ಳುವುದು ಒಳ್ಳೆಯದು. ಒಡವೆ ಇದೆ ಎಂದು ಇತರರಿಗೆ ಕಾಣಲೆಂದು ಪ್ರದರ್ಶಿಸಿದಲ್ಲಿ ಕಳೆದುಕೊಳ್ಳುವ ಸಾಧ್ಯತೆ ಇದೆ.

ಮಕರ:- ಕೈಯಲ್ಲಿ ಬೆಣ್ಣೆ ಇಟ್ಟುಕೊಂಡು ತುಪ್ಪಕ್ಕೆ ಅಲೆದರು ಎನ್ನುವಂತಾಗಿದೆ ಪರಿಸ್ಥಿತಿ. ಎಲ್ಲಾ ಸೌಲಭ್ಯವೂ ನಿಮ್ಮ ಮನೆ ಬಾಗಿಲಿಗೆ ಬರುತ್ತಿರುವಾಗ ಬರದೆ ಇರುವ ವಸ್ತು ಅಥವಾ ವ್ಯಕ್ತಿಯ ಬಗ್ಗೆ ಚಿಂತಿಸಿ ಕಾಲ ಕಳೆಯುವುದನ್ನು ನಿಲ್ಲಿಸಿ. ಪ್ರಗತಿಗೆ ಅನೇಕ ದಾರಿಗಳಿವೆ.

ಕುಂಭ:- ನಿಮ್ಮ ವಿದ್ಯಾಭ್ಯಾಸದ ಪ್ರಮುಖ ಘಟ್ಟವನ್ನು ತಲುಪಿರುವಿರಿ. ನಿಮ್ಮ ಮೇಲಧಿಕಾರಿಗಳು ನಿಮ್ಮ ಬಗ್ಗೆ ಉತ್ತಮ ಅಭಿಪ್ರಾಯ ಹೊಂದಿರುವುದರಿಂದ ಹೆಚ್ಚಿನ ತೊಂದರೆ ಇರುವುದಿಲ್ಲ. ಆದಷ್ಟು ತಪ್ಪದೇ ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಮೀನ:- ವ್ಯಾಪಾರ, ವ್ಯವಹಾರದಲ್ಲಿ ನಿರೀಕ್ಷೆ ಮೀರಿ ಲಾಭವಾಗುವ ಸಂದರ್ಭವಿದೆ. ಬಂದ ಲಾಭವನ್ನು ಜತನದಿಂದ ಕಾಪಾಡಿಕೊಳ್ಳುವುದು ನಿಮಗೆ ಸೇರಿದ್ದು. ಕುಲದೇವರನ್ನು ಪ್ರಾರ್ಥನೆ ಮಾಡಿ. ಬಡವರಿಗೆ ಆಹಾರ ನೀಡಿ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

1 hour ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

1 hour ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

2 hours ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 hours ago