ಕನ್ಯಾ ರಾಶಿಯವರೇ ಹಳದಿ ಅಥವಾ ಬಿಳಿ ಬಟ್ಟೆಯನ್ನು ಧರಿಸುವುದರಿಂದ ಹೆಚ್ಚು ಸಂತೋಷ ದಿಂದ ಇರುವಿರಿ : ಶ್ರೀ ಗಣಪತಿ ಭಟ್ 8088827292 -Vishwanews24

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ಮೇಷ:- ಅನೇಕ ದಿನಗಳ ಸ್ನೇಹವನ್ನು ಒಂದೇ ಒಂದು ಮಾತು ಹಾಳು ಮಾಡುವ ಸಾಧ್ಯತೆ ಇದೆ. ಹಾಗಾಗಿ ಸ್ನೇಹಿತರ ಸಂಗಡ ಇಲ್ಲವೆ ಬಂಧುಬಾಂಧವರ ಸಂಗಡ ಮಾತನಾಡುವಾಗ ಎಚ್ಚರಿಕೆ ಇರಲಿ. ಎರಡು ಬಾರಿ ಚಿಂತಿಸಿ ಉತ್ತರ ನೀಡುವುದು ಒಳ್ಳೆಯದು.

ವೃಷಭ:- ಆಹಾರದ ಕುರಿತಾಗಿ ಅಸಡ್ಡೆ, ನಿರ್ಲಕ್ಷ್ಯವನ್ನು ತೋರದಿರಿ. ಆರೋಗ್ಯದ ವಿಚಾರದಲ್ಲಿ ನಿಮಗೆ ಸೂಕ್ಷ್ಮ ದಿನವಾಗಿದೆ. ರೋಗಕ್ಕೆ ಸ್ವಯಂ ವೈದ್ಯ ಉತ್ತಮವಲ್ಲ. ಆದಷ್ಟು ವೈದ್ಯರನ್ನು ಸಂಪರ್ಕಿಸಿ ಸೂಕ್ತ ಔಷಧೋಪಚಾರ ನಡೆಸಿ.

ಮಿಥುನ:- ಪ್ರಣಯ ಸಂಬಂಧಿತ ವಿಚಾರದಲ್ಲಿ ಹಳಿ ತಪ್ಪದ ದಾರಿಯನ್ನು ಅನುಸರಿಸಲು ಒತ್ತಡ ತರುವವರಿದ್ದಾರೆ. ನಿಮ್ಮ ಪ್ರೀತಿ-ಪ್ರೇಮ ನೈಜವಾಗಿದ್ದಲ್ಲಿ ಅಂಜಬೇಡಿ, ಹಿರಿಯರಿಗೆ ಈ ಬಗ್ಗೆ ಮನವರಿಕೆ ಮಾಡಿಕೊಡಿ. ಅವರ ಆಶೀರ್ವಾದ ಪಡೆದು ಮದುವೆಗೆ ಒಪ್ಪಿಸಿ.

ಕಟಕ:- ನಿಮ್ಮದೇ ಆದ ಕಲ್ಪನಾಲೋಕದಿಂದ ಹೊರಬಂದು ಜರೂರಾದ ಕೆಲಸಗಳನ್ನು ಮಾಡಿ ಮುಗಿಸಿಬಿಡಿ. ಒಳಿತಿಗೆ ದಾರಿ ಇರುವುದು. ಸಂಸಾರದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಸಹಜ. ಅದನ್ನು ಮನೆಯ ನಾಲ್ಕು ಗೋಡೆಗಳ ಮಧ್ಯೆ ಬಗೆಹರಿಸಿಕೊಳ್ಳಿ.

ಸಿಂಹ:- ಸುಸೂತ್ರವಾಗಿರುವಂತಹ ದಾರಿಯನ್ನು ಸಿಡುಕು, ಸೆಡವು, ಅಸಹನೆಗಳ ಪ್ರದರ್ಶನದಿಂದ ಜಟಿಲವಾಗಿ ಮಾಡಿಕೊಂಡಿರುವಿರಿ. ಮುಂದಿನ ಪಯಣ ಬಹು ಕಠಿಣವಾಗಿರುವುದು. ರಾಯರ ಕೃಪೆ ನಿಮ್ಮ ಮೇಲಿರುವುದರಿಂದ ಶುಭ ಮಾರ್ಗ ತೋರುವುದು.

ಕನ್ಯಾ:- ಹಸಿರು ಇಲ್ಲವೇ ನೀಲಿ ಬಣ್ಣಗಳ ಉಡುಪುಗಳನ್ನು ನಿರಾಕರಿಸಿ ಗುರುವಿನ ಬಣ್ಣವಾದ ಹಳದಿ ಅಥವಾ ಬಿಳಿ ಬಟ್ಟೆಯನ್ನು ಧರಿಸುವುದರಿಂದ ಹೆಚ್ಚು ಸಂತೋಷ ಮತ್ತು ಉಲ್ಲಾಸದಿಂದ ಕಾರ್ಯ ನಿರ್ವಹಿಸುವಿರಿ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ತುಲಾ:- ಹೊಸದೇ ಆದ ಆಲೋಚನೆಯಿಂದ ನಿಮ್ಮ ಕೆಲಸ ಕಾರ್ಯಗಳಿಗೆ ಒಂದು ಹೊಸತನವನ್ನು ನೀಡಿ. ಅದರಿಂದ ಹಣಕಾಸು ಬರುವುದು ಮತ್ತು ಸಾಮಾಜಿವಾಗಿಯೂ ಗುರುತಿಸಿಕೊಳ್ಳುವಿರಿ. ಸಂಗಾತಿಯ ಸಕಾಲಿಕ ಎಚ್ಚರಿಕೆಯ ಮಾತುಗಳು ನಿಮಗೆ ಲಾಭಕರವಾಗಿ ಪರಿಣಮಿಸುವುದು.

ವೃಶ್ಚಿಕ:- ಹಿಂದಿನಿಂದಲೂ ಬಂದ ಕುಟುಂಬದ ಸಂಪ್ರದಾಯ ವಿಧಾನಗಳನ್ನು ನಾಜೂಕಾಗಿ ನಿರ್ವಹಿಸುವಿರಿ. ಹಿರಿಯರ ಆಶೀರ್ವಾದ ಬಲದಿಂದ ನಿಮ್ಮ ಎಲ್ಲಾ ಮನೋಕಾಮನೆಗಳು ಪೂರ್ಣಗೊಳ್ಳುವುವು ಮತ್ತು ಸಮಾಜದ ಜನರು ನಿಮ್ಮನ್ನು ಹಾಡಿ ಹೊಗಳುವರು.

ಧನುಸ್ಸು:- ನಿಮ್ಮದೇ ಆದ ವಾಹನ ಖರೀದಿಗೂ ಮುನ್ನ ಉತ್ತಮ ತಿಳುವಳಿಕೆಯುಳ್ಳವರ ಸಲಹೆ ಪಡೆಯುವುದು ಒಳ್ಳೆಯದು. ಹೊಸ ವಾಹನ ಖರೀದಿಗಿಂತ ಹಳೆ ವಾಹನ ಖರೀದಿಸುವಲ್ಲಿ ಆಸಕ್ತಿ ತೋರುವಿರಿ. ಶನಿ ಮಹಾರಾಜರು ಇದಕ್ಕೆ ಪ್ರೇರಣೆ ನೀಡವರು.

ಮಕರ:- ನಿಮ್ಮ ಕೃಷಿ ಭೂಮಿಯ ರಕ್ಷಣೆಗಾಗಿ ನೀರಿನ ವಿಚಾರದಲ್ಲಿ ಹೊಸದೇ ಆದಂತಹ ನಿರಾಳತೆಯೊಂದು ಸಾಧ್ಯವಾಗಲಿದೆ. ಕೆಲಸ ಕಾರ್ಯಗಳು ಮಂದಗತಿಯಲ್ಲಿ ಸಾಗಿದರೂ ಅಂತಿಮವಾಗಿ ಶುಭವನ್ನೇ ಹೊಂದುವಿರಿ.

ಕುಂಭ:- ಸಕಾರಾತ್ಮಕ ಯೋಜನೆಗಳಿಂದ ನಿಮ್ಮ ಕೆಲಸದ ಸ್ಥಳದಲ್ಲಿ ಯಶಸ್ಸನ್ನು ಹೊಂದುವಿರಿ. ಇದರಿಂದ ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ವಿಚಾರಕ್ಕೆ ತೆರೆ ಬೀಳುವುದು. ಗುರುಗ್ರಹದ ಅನುಗ್ರಹದಿಂದ ಗುರು ಜನರ ಆಶೀರ್ವಾದ ದೊರೆಯುವುದು.

ಮೀನ:- ನಿಮ್ಮ ಚಾತುರ್ಯವು ಅನೇಕ ಸಮಸ್ಯೆಗಳನ್ನು ಕ್ಷಣಾರ್ಧದಲ್ಲಿ ಗೆಲ್ಲುವ ಶಕ್ತಿಯನ್ನು ನೀಡಲಿದೆ. ಇದರಿಂದ ನೀವು ಕೈಗೊಂಡ ಕೆಲಸ ಕಾರ್ಯಗಳಲ್ಲಿ ಒಂದು ಹೊಸತನ ಮೂಡುವುದು ಮತ್ತು ಲಾಭಕ್ಕೆ ದಾರಿ ಮಾಡಲಿದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

34 seconds ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

13 minutes ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

39 minutes ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

47 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

1 hour ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

1 hour ago