ಕನ್ಯಾ ರಾಶಿಯವರೇ ಹಳದಿ ಅಥವಾ ಬಿಳಿ ಬಟ್ಟೆಯನ್ನು ಧರಿಸುವುದರಿಂದ ಹೆಚ್ಚು ಸಂತೋಷ ದಿಂದ ಇರುವಿರಿ : ಶ್ರೀ ಗಣಪತಿ ಭಟ್ 8088827292 -Vishwanews24

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ಮೇಷ:- ಅನೇಕ ದಿನಗಳ ಸ್ನೇಹವನ್ನು ಒಂದೇ ಒಂದು ಮಾತು ಹಾಳು ಮಾಡುವ ಸಾಧ್ಯತೆ ಇದೆ. ಹಾಗಾಗಿ ಸ್ನೇಹಿತರ ಸಂಗಡ ಇಲ್ಲವೆ ಬಂಧುಬಾಂಧವರ ಸಂಗಡ ಮಾತನಾಡುವಾಗ ಎಚ್ಚರಿಕೆ ಇರಲಿ. ಎರಡು ಬಾರಿ ಚಿಂತಿಸಿ ಉತ್ತರ ನೀಡುವುದು ಒಳ್ಳೆಯದು.

ವೃಷಭ:- ಆಹಾರದ ಕುರಿತಾಗಿ ಅಸಡ್ಡೆ, ನಿರ್ಲಕ್ಷ್ಯವನ್ನು ತೋರದಿರಿ. ಆರೋಗ್ಯದ ವಿಚಾರದಲ್ಲಿ ನಿಮಗೆ ಸೂಕ್ಷ್ಮ ದಿನವಾಗಿದೆ. ರೋಗಕ್ಕೆ ಸ್ವಯಂ ವೈದ್ಯ ಉತ್ತಮವಲ್ಲ. ಆದಷ್ಟು ವೈದ್ಯರನ್ನು ಸಂಪರ್ಕಿಸಿ ಸೂಕ್ತ ಔಷಧೋಪಚಾರ ನಡೆಸಿ.

ಮಿಥುನ:- ಪ್ರಣಯ ಸಂಬಂಧಿತ ವಿಚಾರದಲ್ಲಿ ಹಳಿ ತಪ್ಪದ ದಾರಿಯನ್ನು ಅನುಸರಿಸಲು ಒತ್ತಡ ತರುವವರಿದ್ದಾರೆ. ನಿಮ್ಮ ಪ್ರೀತಿ-ಪ್ರೇಮ ನೈಜವಾಗಿದ್ದಲ್ಲಿ ಅಂಜಬೇಡಿ, ಹಿರಿಯರಿಗೆ ಈ ಬಗ್ಗೆ ಮನವರಿಕೆ ಮಾಡಿಕೊಡಿ. ಅವರ ಆಶೀರ್ವಾದ ಪಡೆದು ಮದುವೆಗೆ ಒಪ್ಪಿಸಿ.

ಕಟಕ:- ನಿಮ್ಮದೇ ಆದ ಕಲ್ಪನಾಲೋಕದಿಂದ ಹೊರಬಂದು ಜರೂರಾದ ಕೆಲಸಗಳನ್ನು ಮಾಡಿ ಮುಗಿಸಿಬಿಡಿ. ಒಳಿತಿಗೆ ದಾರಿ ಇರುವುದು. ಸಂಸಾರದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಸಹಜ. ಅದನ್ನು ಮನೆಯ ನಾಲ್ಕು ಗೋಡೆಗಳ ಮಧ್ಯೆ ಬಗೆಹರಿಸಿಕೊಳ್ಳಿ.

ಸಿಂಹ:- ಸುಸೂತ್ರವಾಗಿರುವಂತಹ ದಾರಿಯನ್ನು ಸಿಡುಕು, ಸೆಡವು, ಅಸಹನೆಗಳ ಪ್ರದರ್ಶನದಿಂದ ಜಟಿಲವಾಗಿ ಮಾಡಿಕೊಂಡಿರುವಿರಿ. ಮುಂದಿನ ಪಯಣ ಬಹು ಕಠಿಣವಾಗಿರುವುದು. ರಾಯರ ಕೃಪೆ ನಿಮ್ಮ ಮೇಲಿರುವುದರಿಂದ ಶುಭ ಮಾರ್ಗ ತೋರುವುದು.

ಕನ್ಯಾ:- ಹಸಿರು ಇಲ್ಲವೇ ನೀಲಿ ಬಣ್ಣಗಳ ಉಡುಪುಗಳನ್ನು ನಿರಾಕರಿಸಿ ಗುರುವಿನ ಬಣ್ಣವಾದ ಹಳದಿ ಅಥವಾ ಬಿಳಿ ಬಟ್ಟೆಯನ್ನು ಧರಿಸುವುದರಿಂದ ಹೆಚ್ಚು ಸಂತೋಷ ಮತ್ತು ಉಲ್ಲಾಸದಿಂದ ಕಾರ್ಯ ನಿರ್ವಹಿಸುವಿರಿ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ತುಲಾ:- ಹೊಸದೇ ಆದ ಆಲೋಚನೆಯಿಂದ ನಿಮ್ಮ ಕೆಲಸ ಕಾರ್ಯಗಳಿಗೆ ಒಂದು ಹೊಸತನವನ್ನು ನೀಡಿ. ಅದರಿಂದ ಹಣಕಾಸು ಬರುವುದು ಮತ್ತು ಸಾಮಾಜಿವಾಗಿಯೂ ಗುರುತಿಸಿಕೊಳ್ಳುವಿರಿ. ಸಂಗಾತಿಯ ಸಕಾಲಿಕ ಎಚ್ಚರಿಕೆಯ ಮಾತುಗಳು ನಿಮಗೆ ಲಾಭಕರವಾಗಿ ಪರಿಣಮಿಸುವುದು.

ವೃಶ್ಚಿಕ:- ಹಿಂದಿನಿಂದಲೂ ಬಂದ ಕುಟುಂಬದ ಸಂಪ್ರದಾಯ ವಿಧಾನಗಳನ್ನು ನಾಜೂಕಾಗಿ ನಿರ್ವಹಿಸುವಿರಿ. ಹಿರಿಯರ ಆಶೀರ್ವಾದ ಬಲದಿಂದ ನಿಮ್ಮ ಎಲ್ಲಾ ಮನೋಕಾಮನೆಗಳು ಪೂರ್ಣಗೊಳ್ಳುವುವು ಮತ್ತು ಸಮಾಜದ ಜನರು ನಿಮ್ಮನ್ನು ಹಾಡಿ ಹೊಗಳುವರು.

ಧನುಸ್ಸು:- ನಿಮ್ಮದೇ ಆದ ವಾಹನ ಖರೀದಿಗೂ ಮುನ್ನ ಉತ್ತಮ ತಿಳುವಳಿಕೆಯುಳ್ಳವರ ಸಲಹೆ ಪಡೆಯುವುದು ಒಳ್ಳೆಯದು. ಹೊಸ ವಾಹನ ಖರೀದಿಗಿಂತ ಹಳೆ ವಾಹನ ಖರೀದಿಸುವಲ್ಲಿ ಆಸಕ್ತಿ ತೋರುವಿರಿ. ಶನಿ ಮಹಾರಾಜರು ಇದಕ್ಕೆ ಪ್ರೇರಣೆ ನೀಡವರು.

ಮಕರ:- ನಿಮ್ಮ ಕೃಷಿ ಭೂಮಿಯ ರಕ್ಷಣೆಗಾಗಿ ನೀರಿನ ವಿಚಾರದಲ್ಲಿ ಹೊಸದೇ ಆದಂತಹ ನಿರಾಳತೆಯೊಂದು ಸಾಧ್ಯವಾಗಲಿದೆ. ಕೆಲಸ ಕಾರ್ಯಗಳು ಮಂದಗತಿಯಲ್ಲಿ ಸಾಗಿದರೂ ಅಂತಿಮವಾಗಿ ಶುಭವನ್ನೇ ಹೊಂದುವಿರಿ.

ಕುಂಭ:- ಸಕಾರಾತ್ಮಕ ಯೋಜನೆಗಳಿಂದ ನಿಮ್ಮ ಕೆಲಸದ ಸ್ಥಳದಲ್ಲಿ ಯಶಸ್ಸನ್ನು ಹೊಂದುವಿರಿ. ಇದರಿಂದ ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ವಿಚಾರಕ್ಕೆ ತೆರೆ ಬೀಳುವುದು. ಗುರುಗ್ರಹದ ಅನುಗ್ರಹದಿಂದ ಗುರು ಜನರ ಆಶೀರ್ವಾದ ದೊರೆಯುವುದು.

ಮೀನ:- ನಿಮ್ಮ ಚಾತುರ್ಯವು ಅನೇಕ ಸಮಸ್ಯೆಗಳನ್ನು ಕ್ಷಣಾರ್ಧದಲ್ಲಿ ಗೆಲ್ಲುವ ಶಕ್ತಿಯನ್ನು ನೀಡಲಿದೆ. ಇದರಿಂದ ನೀವು ಕೈಗೊಂಡ ಕೆಲಸ ಕಾರ್ಯಗಳಲ್ಲಿ ಒಂದು ಹೊಸತನ ಮೂಡುವುದು ಮತ್ತು ಲಾಭಕ್ಕೆ ದಾರಿ ಮಾಡಲಿದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago