Featured

ಕರಣ್‌ ಜೋಹರ್‌ಗೆ ನೀಡಲಾಗಿರುವ ಪದ್ಮಶ್ರೀ ಪ್ರಶಸ್ತಿಯನ್ನು ಭಾರತ ಸರ್ಕಾರ ವಾಪಸ್‌ ಪಡೆಯಬೇಕು – ಕಂಗನಾ ಮನವಿ -Vishwanews24

ನವದೆಹಲಿ: ನಿರ್ಮಾಪಕ ಕರಣ್‌ ಜೋಹರ್‌ಗೆ ನೀಡಲಾಗಿರುವ ಪದ್ಮಶ್ರೀ ಪ್ರಶಸ್ತಿಯನ್ನು ಭಾರತ ಸರ್ಕಾರ ವಾಪಸ್‌ ಪಡೆಯಬೇಕೆಂದು ನಟಿ ಕಂಗನಾ ರಣಾವತ್‌ ಮನವಿ ಮಾಡಿದ್ದಾರೆ.

ನಟ ಸುಶಾಂತ್‌ ಸಿಂಗ್‌ ಆತ್ಮಹತ್ಯೆ ಪ್ರಕರಣದಲ್ಲಿ ಬಾಲಿವುಡ್‌ ಸ್ವಜನಪಕ್ಷಪಾತದ ಬಗ್ಗೆ ಧ್ವನಿ ಎತ್ತುತ್ತಿರುವ ಕಂಗನಾ ಈಗ ನೇರವಾಗಿಯೇ ಕರಣ್‌ ಜೋಹರ್‌ ವಿರುದ್ಧ ಸಿಡಿದೆದ್ದಿದ್ದಾರೆ.

ಟ್ವೀಟ್‌ ಮಾಡಿರುವ ಕಂಗನಾ, ಕರಣ್‌ ಜೋಹರ್‌ ಅವರಿಗೆ ನೀಡಿದ ಪದ್ಮಶ್ರೀ ಪ್ರಶಸ್ತಿಯನ್ನು ಭಾರತ ಸರ್ಕಾರ ವಾಪಸ್‌ ಪಡೆದುಕೊಳ್ಳಬೇಕು. ಅಂತರಾಷ್ಟ್ರೀಯ ವೇದಿಕೆಯಲ್ಲೇ ಸಿನಿಮಾ ರಂಗವನ್ನು ತೊರೆಯುವಂತೆ ನನಗೆ ಬೆದರಿಸಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ವಿರುದ್ಧ ಪಿತೂರಿ ನಡೆಸಿ ಅವರ ವೃತ್ತಿಜೀವನವನ್ನು ನಾಶಮಾಡಲು ಪ್ರಯತ್ನಿಸಿದ್ದಾರೆ. ಉರಿ ಹೋರಾಟದ ಸಮಯದಲ್ಲಿ ಪಾಕಿಸ್ತಾನ ಪರವಾಗಿದ್ದ ಕರಣ್‌ ಈಗ ರಾಷ್ಟ್ರ ವಿರೋಧಿ ಸಿನಿಮಾ ಮಾಡಿದ್ದಾರೆ ಎಂದು ಹರಿಹಾಯ್ದಿದ್ದಾರೆ.

ಕರಣ್‌ ಜೋಹರ್‌ ಮತ್ತು ಕಂಗನಾ ರಣಾವತ್‌ ಅವರಿಗೆ ಈ ವರ್ಷ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ರಾಷ್ಟ್ರಪತಿ ರಮಾನಾಥ್‌ ಕೋವಿಂದ್‌ ಪುರಸ್ಕರಿಸಿದ್ದರು.

 

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

14 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

14 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

14 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

17 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

17 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

17 hours ago