Featured

ಕರಾವಳಿಯನ್ನು ನೀವು ಉದ್ಧಾರ ಮಾಡಿಲ್ಲ: ಸಿಎಂ ವಿರುದ್ಧ ಕೋಟ ಶ್ರೀನಿವಾಸ ಪೂಜಾರಿ – Vishwanews24

ಉಡುಪಿ:ಹುದ್ದೆಗೆ ತಕ್ಕುದಾದ ಮಾತುಗಳನ್ನಾಡಿ. ಕರಾವಳಿಯನ್ನು ನೀವು ಉದ್ಧಾರ ಮಾಡಿಲ್ಲ” ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಕಿಡಿಕಾರಿದ್ದಾರೆ.

ಸಿಎಂ ಕುಮಾರಸ್ವಾಮಿ ಕರಾವಳಿಯನ್ನು ಉದ್ಧಾರ ಮಾಡಿಲ್ಲ ಅಂತ ಸಿಎಂ ಕುಮಾರಸ್ವಾಮಿ ವಿರುದ್ಧ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಕಿಡಿಕಾರಿದ್ದಾರೆ. ಕರಾವಳಿಗರಿಗೆ ತಿಳುವಳಿಕೆ ಕಡಿಮೆ ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು,ಕರಾವಳಿ ಅಭಿವೃದ್ಧಿಗೆ ದೇವೇಗೌಡರ ಕುಟುಂಬ ಕಾರಣ ಅಲ್ಲ ಅಂತ ವಾಗ್ದಾಳಿ ನಡೆಸಿದರು.

”ಬಜೆಟ್‍ನಲ್ಲಿ ಕರಾವಳಿಗೆ ಅನ್ಯಾಯ ಮಾಡಿದ್ದೀರಿ. ವಿಧಾನಸೌಧದ ಎದುರು ಕರಾವಳಿ ಶಾಸಕರು ಧರಣಿ ಕೂತಿದ್ದನ್ನು ಮರೆತು ಬಿಟ್ರಾ ಎಂದು ಪ್ರಶ್ನಿಸಿದ್ರು. ಅಲ್ಲದೆ ಯಾವ ಸಿಎಂ ಕೂಡ ನಿಮ್ಮಷ್ಟು ಕರಾವಳಿಯನ್ನು ಅವಹೇಳನ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು. ಕರಾವಳಿಯ ಅಭಿವೃದ್ಧಿಗೆ ದೇವೇಗೌಡರ ಕುಟುಂಬ ಕಾರಣ ಅಲ್ಲ. ರೇವಣ್ಣ ಲೋಕೋಪಯೋಗಿ ಇಲಾಖೆಯಿಂದ ಕರಾವಳಿಗೆ ಏನು ಕೊಟ್ಟಿದ್ದೀರಿ. ಬಂದರು ಅಭಿವೃದ್ಧಿಗೆ ಸಿಎಂ ಏನು ಕೊಟ್ಟಿದ್ದೀರಿ. ನಿಮ್ಮ ಕುಟುಂಬ ರಾಜಕಾರಣಕ್ಕೆ ಕರಾವಳಿಗರು ಬೆಲೆ ನೀಡಲ್ಲ. ನಿಮ್ಮ ಪಕ್ಷಕ್ಕೆ ವಿದ್ಯಾವಂತ ಜನರು ವೋಟ್ ಹಾಕಲ್ಲ. ಮುಂದಿನ ಚುನಾವಣೆಯಲ್ಲಿ ಜಿಡಿಎಸ್ ಅಭ್ಯರ್ಥಿಗೆ ತಕ್ಕಪಾಠ ಕಲಿಸುತ್ತಾರೆ” ಎಂದು ಗರಂ ಆದರು.

ನಿಮಗೆ ಮತ ಹಾಕಿಲ್ಲ ಅಂತ ಕರಾವಳಿ ಜನರನ್ನು ಅವಹೇಳನ ಮಾಡ್ತೀರಾ? ಹೀಗಾಗಿ ಕರಾವಳಿಗರಲ್ಲಿ ಕ್ಷಮೆ ಕೇಳಿ ಅಂತ ಒತ್ತಾಯಿಸಿದರು. ವಿಧಾನಸೌಧದ ಎದುರು ಕರಾವಳಿ ಶಾಸಕರು ಧರಣಿ ಕೂತಿದ್ದು ಮರೆತ್ರಾ? ಕರಾವಳಿಗೆ ನಿಮ್ಮ ಕೊಡುಗೆ ಏನಂತ ಮೊದಲು ಹೇಳಿ? ಉಡುಪಿ ಜನ ನಿಮ್ಮ ಮೇಲೆ ತಿರುಗಿ ಬಿದ್ದಿದ್ದಾರೆ ಅಂತ ಹರಿಹಾಯ್ದರು.

ನಿಮ್ಮ ಕುಟುಂಬ ರಾಜಕಾರಣಕ್ಕೆ ಕರಾವಳಿಗರು ಬೆಲೆ ನೀಡಲ್ಲ. ನಿಮ್ಮ ಪಕ್ಷಕ್ಕೆ ವಿದ್ಯಾವಂತ ಜನರು ವೋಟ್ ಹಾಕಲ್ಲ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ತಕ್ಕಪಾಠ ಕಲಿಸ್ತಾರೆ ಅಂತ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

7 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

7 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

7 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

8 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

9 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

9 hours ago