Featured

ಕರಾವಳಿಯಲ್ಲಿ ಅಬ್ಬರಿಸಲಿದೆ ‘ಕ್ಯಾರ್’ ಚಂಡಮಾರುತ -Vishwanews24

ಮಂಗಳೂರು: ಕರಾವಳಿಯಲ್ಲಿ ‘ಕ್ಯಾರ್’ ಚಂಡಮಾರುತ ಅಬ್ಬರಿಸಲಿದೆ. ಮುಂದಿನ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಕ್ಯಾರ್ ಚಂಡ ಮಾರುತ ಉದ್ಭವಿಸಿದೆ. ಹೀಗಾಗಿ ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಘೋಸಿಲಾಗಿದೆ.

ಅರಬ್ಭಿ ಸಮುದ್ರ ಪೂರ್ವ ಮಧ್ಯಭಾಗದಲ್ಲಿ ಹುಟ್ಟಿದ ಚಂಡಮಾರುತಕ್ಕೆ “ಕ್ಯಾರ್ ” ಎಂದು ಹೆಸರಿಸಲಾಗಿದೆ. ಅ.25ರವರೆಗೆ ಪೂರ್ವ ಮಧ್ಯದ ಮೂಲಕ ಪೂರ್ವ- ಈಶಾನ್ಯದತ್ತ ಚಲಿಸಲಿದ್ದು, ಆ ನಂತರ ಪಶ್ಚಿಮ ಈಶಾನ್ಯದತ್ತ ಸಾಗಿ ಓಮನ್‌ನತ್ತ ಅಪ್ಪಳಿಸುವ ಸಾಧ್ಯತೆಯಿದೆ. ಇದರ ಪರಿಣಾಮ ಮುಂದಿನ ಎರಡು ದಿನ ಕರ್ನಾಟಕ ಕರಾವಳಿ, ಕೊಂಕಣ ಮತ್ತು ಗೋವಾ ಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪೂರ್ವ ಮಧ್ಯ ಅರಬ್ಬಿ ಸಮುದ್ರದ ಮೇಲಿರುವ ಗುರುತಿಸಲಾದ ಕಡಿಮೆ ಒತ್ತಡದ ಪ್ರದೇಶವು ಯಾವುದೇ ಸಮಯದಲ್ಲಿ ಶೀಘ್ರದಲ್ಲೇ ಖಿನ್ನತೆಗೆ ತೀವ್ರಗೊಳ್ಳುತ್ತದೆ. ನಾಳೆಯ ಹೊತ್ತಿಗೆ, ಈ ವ್ಯವಸ್ಥೆಯು ವಾಯುವ್ಯ ದಿಕ್ಕಿನಲ್ಲಿ ಚಲಿಸಲು ಪ್ರಾರಂಭಿಸುತ್ತದೆ ಮತ್ತು ಸೈಕ್ಲೋನ್‌ಗೆ ಮತ್ತಷ್ಟು ತೀವ್ರಗೊಳ್ಳುತ್ತದೆ. ಈ ಚಂಡಮಾರುತವನ್ನು ‘ಕ್ಯಾರ್’ ಎಂದು ಕರೆಯಲಾಗುತ್ತದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

2 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

2 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

2 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

3 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

3 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

4 hours ago