kaup: ಕರ್ನಾಟಕ ವಿಧಾನ ಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕರಾವಳಿ ಭಾಗದಲ್ಲಿ ಮಾತ್ರ ಕೇವಲ ಒಂದು ಸ್ಥಾನವನ್ನ ಕಾಂಗ್ರೇಸ್ ಉಳಿಸಿಕೊಂಡು ತೃಪ್ತಿ ಪಟ್ಟರೆ, ಬಿಜೆಪಿ ಮಾತ್ರ ೧೨ ಸ್ಥಾನವನ್ನು ಭದ್ರಗೊಳಿಸಿ ಗೆಲುವು ಸಾಧಿಸಿಕೊಂಡಿದೆ.
ಮೂಡಬಿದಿರೆಯ ಉಮನಾಥ್ ಕೋಟ್ಯಾನ್ ರ ಮುಖೇನ ಖಾತೆ ತೆರೆದ ಬಿಜೆಪಿ ಅವಿಭಜಿತ ದಕ್ಷಿಣ ಕನ್ನಡ ಉಡುಪಿಯ ಒಟ್ಟು ೧೨ ಸ್ಥಾನವನ್ನು ತನ್ನತೆಕ್ಕೆಗೆ ಹಾಕಿಕೊಂಡಿದೆ.
ದಕ್ಷಿಣ ಕನ್ನಡದ ಇನ್ನು ಮುಂದಿನ ಬಿಜೆಪಿ ಶಾಸಕರು
೧.ರಾಜೇಶ್ ನಾಯ್ಕ್ ಉಳಿಪಾಡಿ
೨.ವೇದವ್ಯಾಸ ಕಾಮತ್
೩.ಡಾ: ಭರತ್ ಶೆಟ್ಟಿ
೪.ಉಮನಾಥ್ ಕೋಟ್ಯಾನ್
೫.ಸಂಜೀವ ಮಠಂದೂರು
೬.ಹರೀಶ್ ಪೂಂಜಾ
೭. ಎಸ್. ಅಂಗಾರ
ಉಡುಪಿಯ ಇನ್ನು ಮುಂದಿನ ಬಿಜೆಪಿ ಶಾಸಕರು
೧.ಲಾಲಾಜಿ ಆರ್ ಮೆಂಡನ್
೨.ರಘುಪತಿ ಭಟ್
೩. ಸುನೀಲ್ ಕುಮಾರ್
೪. ಹಾಲಾಡಿ ಶ್ರೀನಿವಾಸ್ ಶೆಟ್ಟಿ
೫.ಸುಕುಮಾರ್ ಶೆಟ್ಟಿ
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…