kaup: ಕರ್ನಾಟಕ ವಿಧಾನ ಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕರಾವಳಿ ಭಾಗದಲ್ಲಿ ಮಾತ್ರ ಕೇವಲ ಒಂದು ಸ್ಥಾನವನ್ನ ಕಾಂಗ್ರೇಸ್ ಉಳಿಸಿಕೊಂಡು ತೃಪ್ತಿ ಪಟ್ಟರೆ, ಬಿಜೆಪಿ ಮಾತ್ರ ೧೨ ಸ್ಥಾನವನ್ನು ಭದ್ರಗೊಳಿಸಿ ಗೆಲುವು ಸಾಧಿಸಿಕೊಂಡಿದೆ.
ಮೂಡಬಿದಿರೆಯ ಉಮನಾಥ್ ಕೋಟ್ಯಾನ್ ರ ಮುಖೇನ ಖಾತೆ ತೆರೆದ ಬಿಜೆಪಿ ಅವಿಭಜಿತ ದಕ್ಷಿಣ ಕನ್ನಡ ಉಡುಪಿಯ ಒಟ್ಟು ೧೨ ಸ್ಥಾನವನ್ನು ತನ್ನತೆಕ್ಕೆಗೆ ಹಾಕಿಕೊಂಡಿದೆ.
ದಕ್ಷಿಣ ಕನ್ನಡದ ಇನ್ನು ಮುಂದಿನ ಬಿಜೆಪಿ ಶಾಸಕರು
೧.ರಾಜೇಶ್ ನಾಯ್ಕ್ ಉಳಿಪಾಡಿ
೨.ವೇದವ್ಯಾಸ ಕಾಮತ್
೩.ಡಾ: ಭರತ್ ಶೆಟ್ಟಿ
೪.ಉಮನಾಥ್ ಕೋಟ್ಯಾನ್
೫.ಸಂಜೀವ ಮಠಂದೂರು
೬.ಹರೀಶ್ ಪೂಂಜಾ
೭. ಎಸ್. ಅಂಗಾರ
ಉಡುಪಿಯ ಇನ್ನು ಮುಂದಿನ ಬಿಜೆಪಿ ಶಾಸಕರು
೧.ಲಾಲಾಜಿ ಆರ್ ಮೆಂಡನ್
೨.ರಘುಪತಿ ಭಟ್
೩. ಸುನೀಲ್ ಕುಮಾರ್
೪. ಹಾಲಾಡಿ ಶ್ರೀನಿವಾಸ್ ಶೆಟ್ಟಿ
೫.ಸುಕುಮಾರ್ ಶೆಟ್ಟಿ
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…