ಉಡುಪಿ

ಕರಾವಳಿಯಲ್ಲಿ ಬಲಿಷ್ಠವಾಗಿ ಬೆಳೆಯುತ್ತಿದೆ ತುಳುನಾಡ ಹಿಂದೂ ಸೇನೆ-vishwanews24

ಕರಾವಳಿಯಲ್ಲಿ ಬಲಿಷ್ಠವಾಗಿ ಬೆಳೆಯುತ್ತಿದೆ ತುಳುನಾಡ ಹಿಂದೂ ಸೇನೆ.

ಉಡುಪಿ: ಜಿಲ್ಲೆಯ ವಿವಿಧ ಮೂಲೆಯಲ್ಲಿ ಹಿಂದೂ ಯುವ ಕಾರ್ಯಕರ್ತರ ಪಡೆಯೊಂದು ಕರಾವಳಿ ಭಾಗದಲ್ಲಿ ಬಲಿಷ್ಠವಾಗಿ ಬೆಳೆಯುತ್ತಿದೆ.
“ತುಳುನಾಡ ಹಿಂದೂ ಸೇನೆ” ಎಂಬ ನಾಮಂಕಿತದೊಂದಿದೆ ರಾಜಕೀಯದ ನೆರಳು ಸೋಂಕಿಸಿಕೊಳ್ಳದೆ ತಮ್ಮದೆ ಆದ ಶೈಲಿಯಲ್ಲಿ ಸಂಘಟನೆಯ ಕಾರ್ಯಪ್ರವೃತಗೊಂಡಿದ್ದು ಈಗಾಗಲೇ ಹೊಸ ನವ ತರುಣ ತರುಣಿಯರು ಸಂಘಟನೆಯ ಕಾರ್ಯಕಲಾಪದಲ್ಲಿ ಕೈಜೋಡಿಸುತ್ತಿದ್ದಾರೆ.

ಸಾಮಾಜಿಕ ಹಾಗೂ ಧರ್ಮದ ವಿಚಾರಧಾರೆಯಡಿಯಲ್ಲಿ ಕೆಲಸ ಮಾಡುತ್ತಿರುವ ಸಂಘಟನೆಯು ನ್ಯಾಯರ ಪರವಾಗಿ ಧ್ವನಿ ಎತ್ತುತ್ತಿರುವುದು ಕೂಡ ಸಮಾಜದಲ್ಲಿ ಶ್ಲಾಘನೆಗೆ ಪಾತ್ರವಾಗಿದೆ.

ಜಿಲ್ಲೆಯಲ್ಲಿ ಶ್ರೀಮತಿ ರಕ್ಷಾ ಹೆಣ್ಣುಮಗಳ ಸಾವಿನ ವಿಚಾರದಲ್ಲಿ ಗಟ್ಟಿಯಾಗಿ ಧ್ವನಿಎತ್ತಿದ ಪರಿಣಾದ ಪ್ರಕರಣದ ಚೆಂಡು ಸಿ.ಒ.ಡಿ‌ ತನಿಖೆಯ ಕೈ ಸೇರಿರುವುದು ಇದೇ ಸಂಘಟನೆಯ ಮುತುವರ್ಜಿಯಲ್ಲಿ ಎಂಬುದು ಗಮನಾರ್ಹ ಅಂಶವಾಗಿದೆ.

ಜಿಲ್ಲೆಯಲ್ಲಿ ಅನ್ಯಾಯದ ಪರವಾಗಿ ಧ್ವನಿ ಎತ್ತಿ ನ್ಯಾಯದ ಹಾದಿಯಲ್ಲಿ ಸಾಗುತ್ತಿರುವ ತುಳುನಾಡ ಹಿಂದೂ ಸೇನೆಗೆ ಸೇರಲು ಯುವಕ ಯುವತಿಯರು ಮನಸ್ಸು ಮಾಡುತ್ತಿದ್ದಾರೆ ಎಂಬುದು ಕೂಡ ಗಮನಾರ್ಹ ಅಂಶವಾಗಿದೆ.

ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿ ಆರಂಭಗೊಂಡ ಸಂಘಟನೆ ಪ್ರಸ್ತುತ ತನ್ನ ಬಾಹುಬುಜವನ್ನು ಜಿಲ್ಲೆಯ ಮೂಲೆಮೂಲೆಗೂ ಪಸರಿಸುತ್ತಿದ್ದು ಮುಂದೊಂದು ದಿನ ರಾಜಕೀಯ ಸೋಂಕಿಲ್ಲದೆ ಹೆಮ್ಮರವಾಗಿ ಬೆಳೆಯುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದೆ.
ಸಮಾಜದ ಧ್ವನಿಯಾಗಿ ಕೆಲಸ ಮಾಡುವ ಹಾಗೂ ಸಕಾರಾತ್ಮಕವಾಗಿ ಸ್ಪಂದಿಸುವ ಉದ್ದೇಶದಿಂದ ಕಚೇರಿ ಕಾರ್ಯ ಕೂಡ ಮುಂದಿನ ದಿನದಲ್ಲಿ ‌ಪ್ರಾರಂಭವಾಗಲಿದೆ.

ಒಟ್ಟಾರೆಯಾಗಿ ಸಮಾಜದ ಹಿತದೃಷ್ಟಿ ಹಾಗೂ ಧರ್ಮ ಹಾಗೂ ದೇಶ ವಿಚಾರಕ್ಕೆ ಧಕ್ಕೆ ಬಂದಾಗ ಯುವಕರನ್ನು ಒಗ್ಗೂಡಿಸಿ ಸಾಗುವ ಸಂಘಟನೆಯಾಗಿ “ತುಳುನಾಡ ಹಿಂದೂ ಸೇನೆ” ಮೂಡಿಬರಲಿ ಎಂಬುದು ಆಶಯವಾಗಿದೆ.

ಬ್ಯೂರೋ ರಿಪೋರ್ಟ್.
ಪುರುಷೋತ್ತಮ ಸಾಲಿಯಾನ್ ವಿಶ್ವನ್ಯೂಸ್24.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

15 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

15 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

16 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

17 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

17 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

17 hours ago