ಬೆಂಗಳೂರು: ಇಂದಿನಿಂದ 4 ದಿನ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಹೀಗಾಗಿ ರಾಜ್ಯದಲ್ಲಿ ಅಕ್ಟೋಬರ್ 25 ರವರಗೆ ಮಳೆ ಸುರಿಯುವ ಸಾಧ್ಯತೆಯಿದೆ.
ದಕ್ಷಿಣ, ಉತ್ತದ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಸಂಜೆ ನಂತರ ಗುಡುಗು ಸಹಿತ ಮಳೆ ಸಾಧ್ಯತೆ ಇದ್ದು ಗಂಟೆಗೆ 30-40ಕಿ.ಮೀ ವೇಗದಲ್ಲಿ ಗಾಳಿ ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉಡುಪಿ: ವಂಚನೆ ಹಾಗೂ ಬ್ಲ್ಯಾಕ್ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು ಉಡುಪಿ:ಬಹುಕೋಟಿ ವಂಚನೆ…
ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ - ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ…
ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ; ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ :ಸಿಎಂ ಡಿ.ಕೆ. ಶಿ ಬೆಳಗಾವಿ: ಮುಜರಾಯಿ…
ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ ಮುಂಬೈ,: ಷೇರು…
ಪುತ್ತೂರು: ಕೋಮು ಪ್ರಚೋದನೆ ಆರೋಪ ; 7 ವೆಬ್ ನ್ಯೂಸ್, ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲು ಪುತ್ತೂರು: ಪುರುಷರಕಟ್ಟೆಯಲ್ಲಿ…
ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ ಮಂಗಳೂರು: ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ…