ಕಾಪು: ಮಜೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಗಣೇಶ್ ಶೆಟ್ಟಿ ಹೇರೂರು ಇವರ ಕೊಲೆ ಯತ್ನ ನಡೆದ ಬಗ್ಗೆ ವರದಿಯಾಗಿದೆ.
ಬಂಟಕಲ್ಲು ಹೇರೂರಿನಲ್ಲಿ ತನ್ನ ಅಂಗಡಿ ಬಾಗಿಲು ಮುಚ್ಚುವ ಸಮಯದಲ್ಲಿ ಸ್ಥಳಕಾಗಮಿಸಿದ ತಲವಾರು ಸಮೇತವಾಗಿ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಗಣೇಶ್ ಶೆಟ್ಟಿಯ ಮೇಲೆ ಹಲ್ಲೆ ನಡೆಸಿ ಕೊಲೆಯತ್ನ ನಡೆಸಲು ಪ್ರಯತ್ನಿಸಿದರು ಈ ಸಮಯದಲ್ಲಿ ಬೊಬ್ಬೆ ಹಾಕಿದ ಶೆಟ್ಟಿ ಪಾರಾಗಲು ಯತ್ನಿಸಿದರು ಈ ಸಂಧರ್ಭದಲ್ಲಿಬೊಬ್ಬೆ ಕೇಳಿದ ಸ್ಥಳೀಯರು ಜಮಾವಣೆಯಾಗಿ ದುಷ್ಕರ್ಮಿಗಳಿಗೆ ಗೂಸ ನೀಡಿದ್ದಾರೆ.
ಗಣೇಶ್ ಶೆಟ್ಟಿ ಹೆರೂರು ಮಜೂರು ಗ್ರಾಮ ಪಂಚಾಯತ್ ಮೂರು ಅವಧಿಯ ಸದಸ್ಯರಾಗಿ ಒಂದು ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.
ಬೈಕಿನಲ್ಲಿ ಬಂದ ದುಷ್ಕರ್ಮಿಗಳನ್ನು ಸ್ಥಳೀಯರಾದ ಸ್ಟೀವನ್ ಮತ್ತು ಚರಣ್ ಎಂಬವರನ್ನು ಶಿರ್ವ ಪೋಲಿಸರು ಬಂಧಿಸಿದ್ದು ಪ್ರಕರಣ ದಾಖಲಾಗಿದೆ.
ಕ್ರೈಮ್ ಬ್ಯೂರೋ ವಿಶ್ವನ್ಯೂಸ್24
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…
ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…