ಮಂಗಳೂರು: ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಭಾಗಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಉತ್ತಮ ಮಳೆಯಾಗಲಿದೆ. ಇಂದು ರಾತ್ರಿ ರಾಜ್ಯದಲ್ಲಿ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ನೈಸರ್ಗಿಕ ವಿಕೋಪ ಕೇಂದ್ರದ ನಿರ್ದೇಶಕ ಶ್ರೀನಿವಾಸರೆಡ್ಡಿ ಮಾಹಿತಿ ನೀಡಿದ್ದಾರೆ. ರಾಜ್ಯ ರಾಜಧಾನಿಯ ವಿಧಾನಸೌಧ, ಕಾರ್ಪೋರೇಷನ್ ವೃತ್ತ, ಬಸವನಗುಡಿ ಸೇರಿದಂತೆ ಹಲವು ಭಾಗಗಳಲ್ಲಿ ಭರ್ಜರಿ ಮಳೆಯಾಗಿದ್ದು, ರಸ್ತೆಗಳೆಲ್ಲ ಕೆರೆಗಳಂತಾದ ದೃಶ್ಯ ಕಂಡುಬಂದಿತು.
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ನಿರ್ಮಾಣದಿಂದ ಕರಾವಳಿ ಭಾಗದಲ್ಲಿ ದೊಡ್ಡ ಚಂಡಮಾರುತ ಸೃಷ್ಟಿಯಾಗುವ ಭೀತಿ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 7 ಮತ್ತು 8 ರಂದು ಬಹಳ ತೀವ್ರತರದ ಚಂಡಮಾರುತ ಆರ್ಭಟಸಲಿದೆಯಂತೆ. ಈ ವಾರ ಮತ್ತೆ ಪ್ರವಾಹ ವಕ್ಕರಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಅಕ್ಟೋಬರ್ 6 ರ ನಂತರ ಮೀನುಗಾರರು ಸಮುದ್ರಕ್ಕೆ ಇಳಿಯಬಾರದೆಂದು ತುರ್ತು ಕಾರ್ಯಾಚರಣೆ ಕೇಂದ್ರವು ಕಟ್ಟುನಿಟ್ಟು ಸೂಚನೆ ರವಾನಿಸಿದೆ.
ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…
ಸುಳ್ಯ: ಮನೆಯ ಅಂಗಳಕ್ಕೆ ಮುರಿದು ಬಿದ್ದ ತೆಂಗಿನ ಮರ; ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ ಸುಳ್ಯ: ಮನೆಯ ಮುಂಭಾಗದಲ್ಲಿದ್ದ ತೆಂಗಿನ…
ಮಂಗಳೂರು: ಸೋಮೇಶ್ವರದಲ್ಲಿ 16 ವರ್ಷದ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಂಗಳೂರು : 16 ವರ್ಷದ ಪ್ರಥಮ ವರ್ಷದ ಪಿಯುಸಿ (ಪಿಯುಸಿ)…
ಮೆಡಿಕಲ್ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ: ಕೇಂದ್ರ ಆದೇಶ ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ…
ಪಟ್ಲ ರೂರಲ್ ಎಜುಕೇಶನ್ ಸೊಸೈಟಿಯ ಸುವರ್ಣ ಮಹೋತ್ಸವಕ್ಕೆ ಚಾಲನೆ; ವನ ಮಹೋತ್ಸವ ಕಾರ್ಯಕ್ರಮ ಪಟ್ಲ: ರೂರಲ್ ಎಜುಕೇಶನ್ ಸೊಸೈಟಿ (ರಿ.),…
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…