ಮಂಗಳೂರು : ಮಳೆಯ ಅಭಾವದಿಂದ ಕಂಗೆಟ್ಟಿದ್ದ ಜನರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಾಜ್ಯದ ಕರಾವಳಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡು ವ್ಯಾಪ್ತಿಯ ಅಲ್ಲಲ್ಲಿ ಶನಿವಾರ, ಭಾನುವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆಯು ಅಲ್ಲಲ್ಲಿ ರಭಸದಿಂದ ಸುರಿಯುವ ಸಾಧ್ಯತೆಯಿದೆ ಎಂದು ಐಎಂಡಿ ಸೂಚನೆ ನೀಡಿದೆ. ಇಂದು ಸಂಜೆ ಮಂಗಳೂರಿನ ನಗರದ ಹಲವು ಕಡೆಗಳಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಸ್ಥಳದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆಯಿದ್ದು, ಉಷ್ಣಾಂಶವು ಗರಿಷ್ಠ 29 ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ತಿಳಿಸಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…