ದಕ್ಷಿಣ ಕನ್ನಡ : ಲವ್ ಜಿಹಾದ್ ವಿರುದ್ಧ ಹಿಂದೂ ಜಾಗರಣ ವೇದಿಕೆ ಜಾಗೃತಿ ಮೂಡಿಸಲು ಮುಂದಾಗಿದ್ದು ದೆಹಲಿ ಶ್ರದ್ಧಾ ಕೇಸ್ ಮುಂದಿಟ್ಟುಕೊಂಡು ಇದೀಗ ಹೊಸ ಪೋಸ್ಟರ್ ವಾರ್ ಮೂಲಕ ಕಿಚ್ಚು ಹಚ್ಚಿದ್ದಾರೆ.
ಈ ಪೋಸ್ಟರ್ನಲ್ಲಿ ಕಣ್ಣಿದ್ದು ಕುರುಡಾಗಬೇಡಿ ತಿಳಿದು ತಪ್ಪು,ಮಾಡಬೇಡಿ.. ಹಿಂದೂ ಯುವತಿಯ ಜೊತೆ ತಿರುಗಾಡಿದ್ರೆ ಹುಷಾರ್..! ಶವ ಯಾತ್ರೆ ಮಾಡಲಾಗುತ್ತದೆ ಎಂದು ಮುಸ್ಲಿಂ ಸಮುದಾಯದ ಯುವಕರಿಗೆ ಭಜರಂಗದಳ ಸಂಚಾಲಕ ಪುನೀತ್ ಅತ್ತಾವರ್ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಇನ್ನೂ ಪದೇ ಪದೇ ಹೇಳುತ್ತಿದ್ದೆವೆ ಹಿಂದು ಹುಡುಗಿಯರ ಜೊತೆ ತಿರುಗೇಡಿ ಲವ್ ಜಿಹಾದ್ ಮಾಡಿ ಹಿಂದೂ ಹುಡಗಿಯರ ಬಾಳು ಹಾಳು ಮಾಡಬೇಡಿ. ನೀವು ಕೇಳುತ್ತಿಲ್ಲ ನಂತೂರು ಘಟನೆ ಕೇವಲ ಸ್ಯಾಂಪಲ್ ಮಾತ್ರ ಇನ್ನೂ ಕೂಡ ನೀವು ಲಬ್ ಜಿಹಾದ್ ನಿಲ್ಲಸದಿದ್ಗರೆ ನಿಮಗೆ ಮಯ್ಯತ್ ಶತಸಿದ್ಧ ಎಂದು ಪುನೀತ್ ಅತ್ತಾವರ್ ಪೋಸ್ಟರ್ ಹಂಚಿಕೊಂಡಿದ್ದಾರೆ .
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…