ದಕ್ಷಿಣ ಕನ್ನಡ : ಲವ್ ಜಿಹಾದ್ ವಿರುದ್ಧ ಹಿಂದೂ ಜಾಗರಣ ವೇದಿಕೆ ಜಾಗೃತಿ ಮೂಡಿಸಲು ಮುಂದಾಗಿದ್ದು ದೆಹಲಿ ಶ್ರದ್ಧಾ ಕೇಸ್ ಮುಂದಿಟ್ಟುಕೊಂಡು ಇದೀಗ ಹೊಸ ಪೋಸ್ಟರ್ ವಾರ್ ಮೂಲಕ ಕಿಚ್ಚು ಹಚ್ಚಿದ್ದಾರೆ.
ಈ ಪೋಸ್ಟರ್ನಲ್ಲಿ ಕಣ್ಣಿದ್ದು ಕುರುಡಾಗಬೇಡಿ ತಿಳಿದು ತಪ್ಪು,ಮಾಡಬೇಡಿ.. ಹಿಂದೂ ಯುವತಿಯ ಜೊತೆ ತಿರುಗಾಡಿದ್ರೆ ಹುಷಾರ್..! ಶವ ಯಾತ್ರೆ ಮಾಡಲಾಗುತ್ತದೆ ಎಂದು ಮುಸ್ಲಿಂ ಸಮುದಾಯದ ಯುವಕರಿಗೆ ಭಜರಂಗದಳ ಸಂಚಾಲಕ ಪುನೀತ್ ಅತ್ತಾವರ್ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಇನ್ನೂ ಪದೇ ಪದೇ ಹೇಳುತ್ತಿದ್ದೆವೆ ಹಿಂದು ಹುಡುಗಿಯರ ಜೊತೆ ತಿರುಗೇಡಿ ಲವ್ ಜಿಹಾದ್ ಮಾಡಿ ಹಿಂದೂ ಹುಡಗಿಯರ ಬಾಳು ಹಾಳು ಮಾಡಬೇಡಿ. ನೀವು ಕೇಳುತ್ತಿಲ್ಲ ನಂತೂರು ಘಟನೆ ಕೇವಲ ಸ್ಯಾಂಪಲ್ ಮಾತ್ರ ಇನ್ನೂ ಕೂಡ ನೀವು ಲಬ್ ಜಿಹಾದ್ ನಿಲ್ಲಸದಿದ್ಗರೆ ನಿಮಗೆ ಮಯ್ಯತ್ ಶತಸಿದ್ಧ ಎಂದು ಪುನೀತ್ ಅತ್ತಾವರ್ ಪೋಸ್ಟರ್ ಹಂಚಿಕೊಂಡಿದ್ದಾರೆ .
ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…
ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ ಅಸ್ತವ್ಯಸ್ತ: ಆರೆಂಜ್ ಅಲರ್ಟ್ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…
ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…
ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…
ಬೆಳ್ತಂಗಡಿ: ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…
ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…