ಮಂಗಳೂರು, : ಸ್ವಾತಂತ್ರ ದಿನದ ಸಂಭ್ರಮದ ಜತೆಯಲ್ಲೇ ತುಳುನಾಡಿನ ವಿಶೇಷ ಆಚರಣೆಗಳಲ್ಲಿ ಒಂದಾಗ ನಾಗರಪಂಚಮಿಯನ್ನು ನಾಡಿನ ಜನತೆ ಇಂದು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ದೇವಸ್ಥಾನಗಳಿಗೆ ಜನಸಾಗರವೇ ಹರಿದುಬರುತ್ತಿದೆ.
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕುಡುಪು ಅನಂತಪದ್ಮನಾಭ ದೇವಸ್ಥಾನಗಳಲ್ಲಿ ನಾಗರಪಂಚಮಿ ಆಚರಣೆಗೆ ಬೆಳಗ್ಗಿನಿಂದಲೇ ಜನರು ಸೇರ ತೊಡಗಿದ್ದಾರೆ. ಇಂದು ಮಳೆ ಕೂಡ ಸ್ವಲ್ಪ ವಿರಾಮ ಘೋಷಿಸಿದ ಕಾರಣ ಜನರು ಮನೆಯಿಂದ ಹೊರಬಂದು ನಾಗದೇವರ ಪ್ರಾರ್ಥಿಸಲು ದೇವಸ್ಥಾನಗಳಿಗೆ ತೆರಳಿದರು.
ಕುಡುಪುವಿನಿಂದ ಜನರು ಬೆಳಗ್ಗೆ ಐದು ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತು ನಾಗದೇವರಿಗೆ ಹಾಲನ್ನು ಅರ್ಪಿಸಲು ಮುಂದಾದರು. ದೇವಸ್ಥಾನದ ಮುಂಭಾಗದಲ್ಲಿ ರಸ್ತೆಯು ಇಕ್ಕಟ್ಟಾಗಿರುವ ಕಾರಣದಿಂದಾಗಿ ವಾಹನ ಸಂಚಾರವು ಬ್ಲಾಕ್ ಆಯಿತು.
ಕೆಲವೊಂದು ಕಡೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ನಾಗರಪಂಚಮಿಯನ್ನು ಜನರು ತುಂಬಾ ಸಂಭ್ರಮದಿಂದ ಆಚರಿಸಿದರು..
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…
ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್ಗೆ ವಧು ಕರೆತರಲು ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…
ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…