ಮಂಗಳೂರು, : ಸ್ವಾತಂತ್ರ ದಿನದ ಸಂಭ್ರಮದ ಜತೆಯಲ್ಲೇ ತುಳುನಾಡಿನ ವಿಶೇಷ ಆಚರಣೆಗಳಲ್ಲಿ ಒಂದಾಗ ನಾಗರಪಂಚಮಿಯನ್ನು ನಾಡಿನ ಜನತೆ ಇಂದು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ದೇವಸ್ಥಾನಗಳಿಗೆ ಜನಸಾಗರವೇ ಹರಿದುಬರುತ್ತಿದೆ.
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕುಡುಪು ಅನಂತಪದ್ಮನಾಭ ದೇವಸ್ಥಾನಗಳಲ್ಲಿ ನಾಗರಪಂಚಮಿ ಆಚರಣೆಗೆ ಬೆಳಗ್ಗಿನಿಂದಲೇ ಜನರು ಸೇರ ತೊಡಗಿದ್ದಾರೆ. ಇಂದು ಮಳೆ ಕೂಡ ಸ್ವಲ್ಪ ವಿರಾಮ ಘೋಷಿಸಿದ ಕಾರಣ ಜನರು ಮನೆಯಿಂದ ಹೊರಬಂದು ನಾಗದೇವರ ಪ್ರಾರ್ಥಿಸಲು ದೇವಸ್ಥಾನಗಳಿಗೆ ತೆರಳಿದರು.
ಕುಡುಪುವಿನಿಂದ ಜನರು ಬೆಳಗ್ಗೆ ಐದು ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತು ನಾಗದೇವರಿಗೆ ಹಾಲನ್ನು ಅರ್ಪಿಸಲು ಮುಂದಾದರು. ದೇವಸ್ಥಾನದ ಮುಂಭಾಗದಲ್ಲಿ ರಸ್ತೆಯು ಇಕ್ಕಟ್ಟಾಗಿರುವ ಕಾರಣದಿಂದಾಗಿ ವಾಹನ ಸಂಚಾರವು ಬ್ಲಾಕ್ ಆಯಿತು.
ಕೆಲವೊಂದು ಕಡೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ನಾಗರಪಂಚಮಿಯನ್ನು ಜನರು ತುಂಬಾ ಸಂಭ್ರಮದಿಂದ ಆಚರಿಸಿದರು..
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…